AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಲಾಂ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ

ಇಸ್ಲಾಂ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ

ರಮೇಶ್ ಬಿ. ಜವಳಗೇರಾ
|

Updated on: Sep 21, 2025 | 10:22 PM

Share

ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಟೆ ಓಣಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ ನಗರದ ನಿವಾಸಿ ಡಾ.ಗುರುಮೂರ್ತಯ್ಯ ರಾಚೋಟಿಮಠ ಮೇಲೆ ಮುಸ್ಲಿಂ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ.

ಹಾವೇರಿ, (ಸೆಪ್ಟೆಂಬರ್ 21): ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಟೆ ಓಣಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ ನಗರದ ನಿವಾಸಿ ಡಾ.ಗುರುಮೂರ್ತಯ್ಯ ರಾಚೋಟಿಮಠ ಮೇಲೆ ಮುಸ್ಲಿಂ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ. ಇನ್ನು ಕ್ಲಿನಿಕ್ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದು ಪೊಲೀಸರು ದೌಡಾಯಿಸಿ ವೈದ್ಯನನ್ನು ರಕ್ಷಿಸಿದ್ದಾರೆ. ಇನ್ನು ಈ ಸಂಬಂಧ ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More