AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy: ಕುಮಾರಸ್ವಾಮಿ ಸಿಎಂ ಆಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು

HD Kumaraswamy: ಕುಮಾರಸ್ವಾಮಿ ಸಿಎಂ ಆಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು

ಆಯೇಷಾ ಬಾನು
ಆಯೇಷಾ ಬಾನು|

Updated on:Apr 11, 2023 | 3:44 PM

Share

ಹೆಚ್​ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಅಭಿಮಾನಿಗಳು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿ ಸಿದ್ದಾರೂಢ ಅಜ್ಜನ ಆಶೀರ್ವಾದ ಪಡೆದರು. ಹಾಘೂ ಇದೇ ವೇಳೆ ಹುಬ್ಬಳ್ಳಿಯ ಐತಿಹಾಸಿಕ ಪತೇಶಾ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆಗ ಹೆಚ್​ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಅಭಿಮಾನಿಗಳು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Published on: Apr 11, 2023 03:44 PM

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.