‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು

ಶ್ರೀದೇವಿಗೆ ಅನೈತಿಕ ಸಂಬಂಧ ಇತ್ತು, ಅವರು ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ನಡೆಸಿದ್ದಾಗಿ ಯುವ ಪರ ವಕೀಲರು ಆರೋಪಿಸಿದ್ದಾರೆ. ಆದರೆ, ಇದನ್ನು ಶ್ರೀದೇವಿ ಅಲ್ಲಗಳೆದಿದ್ದಾರೆ. ಈ ಮಧ್ಯೆ ಶ್ರೀದೇವಿ ತಂದೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು
|

Updated on: Jun 11, 2024 | 8:21 AM

ಯುವ ಹಾಗೂ ಶ್ರೀದೇವಿ (Sridevi) ಅವರ ವಿಚ್ಛೇದನ ವಿಚಾರ ಎಲ್ಲ ಕಡೆ ಚರ್ಚೆ ಆಗುತ್ತಿದೆ. ಶ್ರೀದೇವಿಗೆ ಅನೈತಿಕ ಸಂಬಂಧ ಇತ್ತು, ಅವರು ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ನಡೆಸಿದ್ದಾಗಿ ಯುವ ಪರ ವಕೀಲರು ಆರೋಪಿಸಿದ್ದಾರೆ. ಆದರೆ, ಇದನ್ನು ಶ್ರೀದೇವಿ ಅಲ್ಲಗಳೆದಿದ್ದಾರೆ. ಈ ಮಧ್ಯೆ ಶ್ರೀದೇವಿ ತಂದೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ‘ಅವರ ಕುಟುಂಬದವರು ಕೆಟ್ಟ ಮಾತಾಡ್ತಾರೆ ಎಂದು ನನಗೆ ಅವಳು ಯಾವಾಗಲೂ ಹೇಳಿಲ್ಲ. ನಾವು ದೊಡ್ಮನೆ ಅನ್ನೋ ಕಾರಣಕ್ಕೆ ಮದುವೆ ಮಾಡಿಕೊಟ್ಟಿಲ್ಲ. ನನ್ನ ಮಗಳು ವಿದ್ಯಾವಂತೆ, ದುಡಿದು ತಿನ್ನೋ ತಾಕತ್ತಿದೆ ಅಂತ ಮದುವೆ ಮಾಡಿಕೊಟ್ಟಿದ್ದು. ಆತ ಎಸ್​ಎಸ್​ಎಲ್​ಸಿ. ಆದರೂ ಮದುವೆ ಮಾಡಿಕೊಟ್ಟೆ’ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ವಿಧ್ಯಾಭ್ಯಾಸಕ್ಕೆ ಶ್ರೀದೇವಿ ಅಮೆರಿಕ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್