ಫಯಾಜ್ ತಂದೆತಾಯಿ ಕ್ಷಮೆ ಕೇಳಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ನಿರಂಜನ ಹಿರೇಮಠ

ಅವನ ತಂದೆ ತಾಯಿಗಳು ವಿದ್ಯಾವಂತರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು, ಅವರಿಗೆ ತಮ್ಮ ಮಗ ವಿಕೃತಿ ಮನಸ್ಥಿತಿಯವನು ಅಂತ ಗೊತ್ತಿತ್ತು, ಆ ಸಂಗತಿಯನ್ನು ಅವರು ನಮ್ಮಿಂದ ಮುಚ್ಚಿಟ್ಟಿದ್ದರು, ನಮ್ಮ ಗಮನಕ್ಕೆ ಅದನ್ನು ತಂದಿದ್ದರೆ ಮಗಳ ಬಾಳು ಹೀಗೆ ದುರಂತ ಅಂತ್ಯ ಕಾಣುತ್ತಿರಲಿಲ್ಲ ಎಂದು ನಿರಂಜನ ಹೇಳಿದರು.

ಫಯಾಜ್ ತಂದೆತಾಯಿ ಕ್ಷಮೆ ಕೇಳಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ನಿರಂಜನ ಹಿರೇಮಠ
|

Updated on: Apr 20, 2024 | 1:38 PM

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನೇಹಾ ಹಿರೇಮಠ (Neha Hiremath) ತಂದೆ ನಿರಂಜನ ಹಿರೇಮಠ (Niranjan Hiremath) ಅವರು, ತಮ್ಮ ಮಗಳನ್ನು ಹತ್ಯೆಗೈದ ಫಯಾಜ್ (Fayaz) ಯಾವತ್ತೂ ಮದುವೆಯಾಗುವ ಪ್ರಸ್ತಾಪ ತೆಗೆದುಕೊಂಡು ತಮ್ಮ ಮನೆಗೆ ಬಂದಿರಲಿಲ್ಲ, ಎಲ್ಲ ಮುಗಿದುಹೋದ ಮೇಲೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು. ಅವನ ತಂದೆ ತಾಯಿಗಳು ವಿದ್ಯಾವಂತರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು, ಅವರಿಗೆ ತಮ್ಮ ಮಗ ವಿಕೃತಿ ಮನಸ್ಥಿತಿಯವನು ಅಂತ ಗೊತ್ತಿತ್ತು, ಆ ಸಂಗತಿಯನ್ನು ಅವರು ನಮ್ಮಿಂದ ಮುಚ್ಚಿಟ್ಟಿದ್ದರು, ನಮ್ಮ ಗಮನಕ್ಕೆ ಅದನ್ನು ತಂದಿದ್ದರೆ ಮಗಳ ಬಾಳು ಹೀಗೆ ದುರಂತ ಅಂತ್ಯ ಕಾಣುತ್ತಿರಲಿಲ್ಲ ಎಂದು ನಿರಂಜನ ಹೇಳಿದರು. ಫಯಾಜ್ ತಂದೆ ತಾಯಿಗಳು ಕ್ಷಮೆ ಕೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರ ಕ್ಷಮೆಯಿಂದ ಈಗ ಆಗೋದಾದರೂ ಏನು? ಅದರಿಂದ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೆ? ಅವಳು ಬದುಕಿ ಬರುತ್ತಾಳೆಯೇ? ಎಂದು ನಿರಂಜನ ಪ್ರಶ್ನಿಸಿದರು. ತನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಫಯಾಜ್ ತಂದೆತಾಯಿಗಳು ಅವನನ್ನು ಜಾಮೀನಿನ ಮೇಲೆ ಹೊರತಂದು ಅವನು ನೇಹಾಳನ್ನು ಬೀಕರವಾಗಿ ಇರಿದು ಕೊಂದಂತೆಯೇ ಅವನನ್ನೂ ಕೊಲ್ಲಬೇಕು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿ:   ನೇಹಾ ಹಿರೇಮಠ ಮನೆಗೆ ಭೇಟಿ ನೀಡಿ ಆಘಾತದಿಂದ ಚೇತರಿಸಿಕೊಳ್ಳದ ತಂದೆತಾಯಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ