My India My Life Goals: ಆಹಾರವನ್ನು ಯಾವ ಕಾರಣಕ್ಕೂ ಹಾಳುಮಾಡಿ ಕಸದ ತೊಟ್ಟಿಗೆ ಹಾಕಬಾರದು

ಮಧ್ಯಾಹ್ನ ಮಾಡಿದ ಅಡುಗೆ ಉಳಿದರೆ ಡಿನ್ನರ್ ಗೆ ಅದನ್ನು ಬಿಸಿ ಮಾಡಿಕೊಂಡು ತಿಂದರೆ ಆರೋಗ್ಯವೇನೂ ಹಾಳಾಗದು. ಪೋಷಕಾಂಶ ಭರಿತ ಆಹಾರವನ್ನು ಪ್ರತಿನಿತ್ಯ ಸೇವಿಸಬೇಕು ಆದರೆ ಆದರೆ ಯಾವ ಕಾರಣಕ್ಕೂ ವೇಸ್ಟ್ ಮಾಡಬಾರದು.

My India My Life Goals: ಆಹಾರವನ್ನು ಯಾವ ಕಾರಣಕ್ಕೂ ಹಾಳುಮಾಡಿ ಕಸದ ತೊಟ್ಟಿಗೆ ಹಾಕಬಾರದು
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 09, 2023 | 2:55 PM

ಬೆಂಗಳೂರು: ಆಹಾರ (food) ಹಾಳು ಮಾಡುವುದು ಮಹಾಪಾಪ ಅಂತ ಎಲ್ಲರಿಗೂ ಗೊತ್ತು, ಆದರೂ ನಮಲ್ಲಿ ಬಹಳಷ್ಟು ಅದನ್ನು ಮಾಡುತ್ತೇವೆ. ಆಹಾರ ಕೆಡದಂತಿರಲು ಕೆಲ ಸರಳ ಉಪಾಯಗಳ ಬಗ್ಗೆ ಯೋಚಿಸುವ ಅಗತ್ಯವಿದೆ. ಕುಟುಂಬದ ಸದಸ್ಯರಿಗೆ (family members) ಎಷ್ಟು ಅಹಾರ ಬೇಕಾಗುತ್ತದೆಯೋ ಅಷ್ಟು ಮಾತ್ರ ತಯಾರಿಸಿದರೆ ಹಾಳಾಗುವುದನ್ನು (being wasted) ತಡೆಯಬಹುದು. ಅಡುಗೆಗೆ ಅಂತ ಕೊಂಡುತರುವ ತರಕಾರಿ, ಕಾಯಿಪಲ್ಲೆ ಮತ್ತು ಹಣ್ಣುಗಳನ್ನು ಕೊಳೆಯುವಂತೆ ಮಾಡಬಾರದು. ಒಂದು ಪಕ್ಷ ತರಕಾರಿ ಕೊಳೆತರೂ ಅದನ್ನು ಕಾಂಪೋಸ್ಟ್ ಡಬ್ಬಕ್ಕೆ ಹಾಕಬೇಕು. ಮಧ್ಯಾಹ್ನ ಮಾಡಿದ ಅಡುಗೆ ಉಳಿದರೆ ಡಿನ್ನರ್ ಗೆ ಅದನ್ನು ಬಿಸಿ ಮಾಡಿಕೊಂಡು ತಿಂದರೆ ಆರೋಗ್ಯವೇನೂ ಹಾಳಾಗದು. ಪೋಷಕಾಂಶ ಭರಿತ ಆಹಾರವನ್ನು ಪ್ರತಿನಿತ್ಯ ಸೇವಿಸಬೇಕು ಆದರೆ ಆದರೆ ಯಾವ ಕಾರಣಕ್ಕೂ ವೇಸ್ಟ್ ಮಾಡಬಾರದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Wed, 9 August 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!