My India My Life Goals: ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕಾಗಿ ಶ್ರಮಿಸುತ್ತಿರುವ ಕನಾ ರಾಮ್ ಮೇವಾಡ

ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮದ ಜತೆಗೆ ಕೈಜೋಡಿಸಿರುವ ಟಿವಿ9 ನೆಟ್​​ವರ್ಕ್​​ My India My Life Goals ಅಡಿಯಲ್ಲಿ ಪರಿಸರ ಸಂರಕ್ಷಣೆ ಮಾಡಿದ ವ್ಯಕ್ತಿಗಳ ಬಗ್ಗೆ ತಿಳಿಸುವ ಕಾರ್ಯವನ್ನು ಮಾಡುತ್ತಿದೆ, ಈ ಕಾರ್ಯಕ್ರಮದ ಮೂಲಕ ಅನೇಕ ಪರಿಸರ ಸಂರಕ್ಷಣಾ ಸಾಧಕರನ್ನು ಪರಿಚಯಿಸಿದೆ, ಅದರಲ್ಲಿ ಕಾನಾ ರಾಮ್ ಮೇವಾಡ ಕೂಡ ಒಬ್ಬರು.

My India My Life Goals: ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕಾಗಿ ಶ್ರಮಿಸುತ್ತಿರುವ ಕನಾ ರಾಮ್ ಮೇವಾಡ
|

Updated on:Jul 24, 2023 | 3:56 PM

ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಪರಿಸರ ಎನ್ನುವುದು ಅತಿಮುಖ್ಯ, ಅದು ನಮ್ಮ ಜೀವನದ ಜತೆಗೆ ಸಾಗುವ ಶಕ್ತಿ, ಇದಕ್ಕೆ ಸ್ವಲ್ಪ ತೊಂದರೆಯಾದರೂ ನಮ್ಮ ಜೀವನ ಸರ್ವ ನಾಶ ಖಂಡಿತ. ನಮ್ಮ ನಮ್ಮ ಸ್ವಾರ್ಥ ಜೀವನದಲ್ಲಿ ಸಾಗುತ್ತಿರುವಾಗ, ಈ ಪರಿಸರದ ರಕ್ಷಣೆ ಮಾಡುವುದು ಹೇಗೆ?, ಈ ಪರಿಸರವನ್ನು ನಾವೇ ನಾಶ ಮಾಡುತ್ತಿರುವಾಗ, ಇದರ ರಕ್ಷಣೆ ಮಾಡಲು ಕೆಲವೊಂದು ಪುಣ್ಯತ್ಮರು ಬೇಕಲ್ಲ, ಅಂತವರ ಸಾಲಿನಲ್ಲಿ ನಿಲ್ಲುವವರು ಕಾನಾ ರಾಮ್ ಮೇವಾಡ, ಕೇಂದ್ರ ಸರ್ಕಾರ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮದ ಜತೆಗೆ ಕೈಜೋಡಿಸಿರುವ ಟಿವಿ9 ನೆಟ್​​ವರ್ಕ್​​ My India My Life Goals ಅಡಿಯಲ್ಲಿ ಪರಿಸರ ಸಂರಕ್ಷಣೆ ಮಾಡಿದ ವ್ಯಕ್ತಿಗಳ ಬಗ್ಗೆ ತಿಳಿಸುವ ಕಾರ್ಯವನ್ನು ಮಾಡುತ್ತಿದೆ, ಈ ಕಾರ್ಯಕ್ರಮದ ಮೂಲಕ ಅನೇಕ ಪರಿಸರ ಸಂರಕ್ಷಣಾ ಸಾಧಕರನ್ನು ಪರಿಚಯಿಸಿದೆ, ಅದರಲ್ಲಿ ಕನಾ ರಾಮ್ ಮೇವಾಡ ಕೂಡ ಒಬ್ಬರು. ಇವರು ರಾಜಸ್ಥಾನದ ಒಂದು ಸಾಮಾನ್ಯ ಟೀ ಸ್ಟಾಲ್​​ ನಡೆಸುತ್ತಿದ್ದಾರೆ. ತಮ್ಮ ಗ್ರಾಮ ಪ್ಲಾಸ್ಟಿಕ್ ಮುಕ್ತವಾಗಬೇಕು ಎಂದು, ತನ್ನ ಗ್ರಾಮದಲ್ಲಿರುವ ಪ್ಲಾಸ್ಟಿಕ್​​ಗಳನ್ನು ಸಂಗ್ರಹ ಮಾಡಿ, ಅದನ್ನು ಮರುಬಳಕೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ, ಪ್ಲಾಸ್ಟಿಕ್​​ ಮುಕ್ತ ಗ್ರಾಮಕ್ಕೆ ಜನರ ಸಹಕಾರ ಅಗತ್ಯ ಎಂದು ಪ್ಲಾಸ್ಟಿಕ್​​ ಸಂಗ್ರಹ ಮಾಡಿದವರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಎನ್‌ಜಿಒ ಮೂಲಕ ತಾವು ಸಂಗ್ರಹ ಮಾಡಿದ ಪ್ಲಾಸ್ಟಿಕ್​​ಗಳನ್ನು ಮರುಬಳಕೆ ಮಾಡಲು ಕಂಪನಿಗಳಿಗೆ ನೀಡುತ್ತಿದ್ದರು. ತಮ್ಮ ಅಂಗಡಿಯಲ್ಲೇ ಈ ತ್ಯಾಜ್ಯವನ್ನು ಸಂಗ್ರಹ ಮಾಡುತ್ತಿದ್ದರು. ಅಕ್ಕಪಕ್ಕದ ಗ್ರಾಮಗಳಲ್ಲಿಯೂ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡುವ ಮೂಲಕ ಇಡೀ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಕೆಲಸ ಮಾಡುತ್ತಿದ್ದಾರೆ. “

ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಪರಿಸರ ಸಂರಕ್ಷಣಾ ಆಂದೋಲನವನ್ನು ಆರಂಭಿಸಿದೆ. ಇದರ ಜತೆಗೆ ಟಿವಿ9 ನೆಟ್‌ವರ್ಕ್ ಕೂಡ ಮೈ ಇಂಡಿಯಾ – ಮೈ ಲೈಫ್ ಗೋಲ್ಸ್.. ಲೈಫ್ ಸ್ಟೈಲ್ ಫಾರ್ ಎನ್ವಿರಾನ್‌ಮೆಂಟ್ ಮೂವ್‌ಮೆಂಟ್ ಎಂಬ ಘೋಷಣೆಯಡಿಯಲ್ಲಿ ಈ ಆಂದೋಲನದಲ್ಲಿ ಪಾಲುದಾರಿಕೆ ಹೊಂದಿದೆ.

Published On - 12:16 pm, Tue, 4 July 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!