My India My Life Goals: ಶಬ್ದ ಮಾಲಿನ್ಯ ಪರಿಸರಕ್ಕೆ ಮಾತ್ರವಲ್ಲ, ನಮ್ಮ ಮಾನಸಿಕ ಒತ್ತಡಕ್ಕೂ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ

ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವುದು ನಮ್ಮೆಲ್ಲರ ಗುರಿಯಾಗಬೇಕು. ಶಬ್ದ ಮಾಲಿನ್ಯವು ನಮ್ಮ ಪರಿಸರ ಮೇಲೆ ದೊಡ್ಡ ಮಟ್ಟದ ಪರಿಣಾಮವನ್ನು ಉಂಟು ಮಾಡುತ್ತದೆ.

My India My Life Goals: ಶಬ್ದ ಮಾಲಿನ್ಯ ಪರಿಸರಕ್ಕೆ ಮಾತ್ರವಲ್ಲ, ನಮ್ಮ ಮಾನಸಿಕ ಒತ್ತಡಕ್ಕೂ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ
|

Updated on:Aug 09, 2023 | 6:38 PM

ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವುದು ನಮ್ಮೆಲ್ಲರ ಗುರಿಯಾಗಬೇಕು. ಶಬ್ದ ಮಾಲಿನ್ಯವು ನಮ್ಮ ಪರಿಸರ ಮೇಲೆ ದೊಡ್ಡ ಮಟ್ಟದ ಪರಿಣಾಮವನ್ನು ಉಂಟು ಮಾಡುತ್ತದೆ. ಅದಕ್ಕಾಗಿ ಇದನ್ನು ನಿಯಂತ್ರಿಸುವುದು ಮುಖ್ಯ. ಈ ಶಬ್ದ ಮಾಲಿನ್ಯ ಪರಿಸರ ಮೇಲೆ ಮಾತ್ರವಲ್ಲದೆ ನಮ್ಮ ಮಾನಸಿಕ ಒತ್ತಡದ ಮೇಲೆಯು ಪರಿಣಾಮವನ್ನು ಉಂಟು ಮಾಡುತ್ತದೆ. ಇದಕ್ಕೆ ಉದಾಹರಣೆ, ಟ್ರಾಫಿಕ್​​ನಲ್ಲಿ ವಾಹನಗಳ ಶಬ್ದ. ಇದು ನಮ್ಮ ಮಾನಸಿಕ ಸ್ಥಿತಿಯನ್ನು ಕುಂಠಿತ ಮಾಡುತ್ತದೆ. ಜತೆಗೆ ನಿದ್ರೆಗೂ ತೊಂದರೆಯನ್ನು ಉಂಟು ಮಾಡುತ್ತದೆ. ಈ ಶಬ್ದ ಮಾಲಿನ್ಯದಿಂದ ಕಿವುಡುತನದಂತಹ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಶಬ್ದ ಮಾಲಿನ್ಯವು ಮಕ್ಕಳು ಮತ್ತು ವೃದ್ಧರಿಗೆ ಅತ್ಯಂತ ಹಾನಿಕಾರಕ. ಕರ್ಕಶವಾದ ಹಾರ್ನ್ ಹಾಕಿಕೊಂಡು ವಾಹನಗಳನ್ನು ಓಡಿಸಬಾರದು ಧ್ವನಿವರ್ಧಕಗಳನ್ನು ಮಿತಿವಾಗಿ ಬಳಸುವುದು ಉತ್ತಮ. ಶಬ್ದ ಮಾಲಿನ್ಯ ಜನರ ಮೇಲೆ ಮತ್ತು ಪರಿಸರದ ಮೇಲೆ ಯಾವೆಲ್ಲ ಪರಿಣಾಮವನ್ನು ಉಂಟು ಮಾಡುತ್ತದೆ, ಶಬ್ದ ಮಾಲಿನ್ಯದಿಂದ ನಮ್ಮ ಪರಿಸರವನ್ನು ರಕ್ಷಣೆ ಮಾಡುವುದು ಹೇಗೆ ಎಂಬ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ನನ್ನ ಭಾರತ ನನ್ನ ಜೀವನದ ಗುರಿ ಅಭಿಯಾನ ನಡೆಸುತ್ತಿದೆ. ಇದಕ್ಕೆ ಟಿವಿ9 ಮಹತ್ವದ ಬೆಂಬಲವನ್ನು ನೀಡಿದೆ.

Published On - 1:26 pm, Wed, 9 August 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!