My India My Life Goals: ಇಂಧನ ಶಕ್ತಿಯನ್ನು ಉಳಿಸಿ, ಪರಿಸರ ಸಂರಕ್ಷಣೆಗೆ ಸಾಥ್​​ ನೀಡಿ

My India My Life Goals: ನಮ್ಮ ಪರಿಸರವನ್ನು ಉತ್ತಮವಾಗಿಡಲು, ಇಂಧನ ಶಕ್ತಿಯನ್ನು ಉಳಿಸಬೇಕು. ಹೆಚ್ಚು ಹೆಚ್ಚು ಇಂಧನ ಬಳಕೆಯು ಪರಿಸರದ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ.

My India My Life Goals: ಇಂಧನ ಶಕ್ತಿಯನ್ನು ಉಳಿಸಿ, ಪರಿಸರ ಸಂರಕ್ಷಣೆಗೆ ಸಾಥ್​​ ನೀಡಿ
|

Updated on:Aug 09, 2023 | 6:38 PM

ನಮ್ಮ ಪರಿಸರವನ್ನು ಉತ್ತಮವಾಗಿಡಲು, ಇಂಧನ ಶಕ್ತಿಯನ್ನು ಉಳಿಸಬೇಕು. ಹೆಚ್ಚು ಹೆಚ್ಚು ಇಂಧನ ಬಳಕೆಯು ಪರಿಸರದ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ಇಂಧನ ಉಳಿತಾಯಕ್ಕೆ ಕೆಲವು ಆಯ್ಕೆಗಳಿಗೆ ಮಾಡುವುದು ಉತ್ತಮ. ವಿದ್ಯುತ್ ಬಳಕೆಯಾಗದಿದ್ದಾಗ ಸ್ವಿಚ್ ಆಫ್ ಮಾಡಿ. ಲಿಫ್ಟ್​​ನಲ್ಲಿ ಹೋಗುವುದನ್ನು ತಪ್ಪಿಸಿ, ಬದಲಿಗೆ ಮೆಟ್ಟಿಲುಗಳನ್ನು ಬಳಸಬೇಕು. ಸೋಲಾರ್ ನೀರು ಮತ್ತು ಸೋಲಾರ್ ಕುಕ್ಕರ್ ಬಳಸಬೇಕು. ಸಿಎನ್‌ಜಿ ವಾಹನಗಳ ಬಳಕೆ ಹೆಚ್ಚಿಸಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ನನ್ನ ಭಾರತ ನನ್ನ ಜೀವನದ ಗುರಿ ಎಂಬ ಅಭಿಯಾನವನ್ನು ತಂದಿದೆ. ಇದಕ್ಕೆ ಟಿವಿ9 ಕೂಡ ಸಾಥ್​ ನೀಡಿದೆ.

Published On - 12:46 pm, Wed, 9 August 23

Follow us
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ