AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

My India My Life Goals: ಮಣ್ಣು ಪರಿಸರದ ಉಸಿರು, ಅದರ ಸವಕಳಿ ತಡೆಯಲು ಪ್ರಯತ್ನಿಸಿMy India My Life Goals: ಮಣ್ಣು ಪರಿಸರದ ಉಸಿರು, ಅದರ ಸವಕಳಿ ತಡೆಯಲು ಪ್ರಯತ್ನಿಸಿ

My India My Life Goals: ಮಣ್ಣು ಪರಿಸರದ ಉಸಿರು, ಅದರ ಸವಕಳಿ ತಡೆಯಲು ಪ್ರಯತ್ನಿಸಿ

ಅಕ್ಷಯ್​ ಪಲ್ಲಮಜಲು​​
|

Updated on:Aug 09, 2023 | 6:38 PM

Share

My India My Life Goals: ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಣ್ಣಿನ ಸವಕಳಿ ತಡೆಯಲು ಪ್ರಯತ್ನಿಸಬೇಕು. ಮಣ್ಣಿನ ಸವೆತವು ಮಣ್ಣಿನ ಪೋಷಕಾಂಶಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ.

ಪರಿಸರ ಇನ್ನೊಂದು ಉಸಿರು ಮಣ್ಣು, ಅದರ ನಾಶ ಮಾಡದೆ. ಅದನ್ನು ಶಕ್ತಿಯುತವಾಗಿ ಮತ್ತು ಫಲವತತೆಯಿಂದ ಕಾಪಾಡುವುದು ನಮ್ಮ ಕರ್ತವ್ಯ. ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಣ್ಣಿನ ಸವಕಳಿ ತಡೆಯಲು ಪ್ರಯತ್ನಿಸಬೇಕು. ಮಣ್ಣಿನ ಸವೆತವು ಮಣ್ಣಿನ ಪೋಷಕಾಂಶಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಕಲುಷಿತ ಮಣ್ಣು ಮರಗಳು ಮತ್ತು ಸಸ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರೊಂದಿಗೆ ಖಾಲಿ ಜಾಗದಲ್ಲಿ ಉತ್ತಮ ಬೆಳೆಗಳನ್ನು ಅಥವಾ ಗಿಡಗಳನ್ನು ನೆಟ್ಟು ಮಣ್ಣಿನ ಸವೆತವನ್ನು ಕಡಿಮೆ ಮಾಡಬಹುದು. ಈ ಬಗ್ಗೆ ಕೇಂದ್ರ ಸರ್ಕಾರ ಒಂದು ಉತ್ತಮ ಅಭಿಯಾನವನ್ನು ತಂದಿದೆ. ನನ್ನ ಭಾರತ ನನ್ನ ಜೀವನದ ಗುರಿ ಅಭಿಯಾನದ ಮೂಲಕ ಜನರಲ್ಲಿ ಮಣ್ಣಿನ ಮಹತ್ವದ ಬಗ್ಗೆ ತಿಳಿಸುತ್ತಿದೆ. ಇದಕ್ಕೆ ಟಿವಿ9 ಕೂಡ ಸಹಕಾರ ನೀಡುತ್ತಿದೆ.

Published on: Aug 09, 2023 01:05 PM

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More