My India My Life Goals: ಮಣ್ಣು ಪರಿಸರದ ಉಸಿರು, ಅದರ ಸವಕಳಿ ತಡೆಯಲು ಪ್ರಯತ್ನಿಸಿ

My India My Life Goals: ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಣ್ಣಿನ ಸವಕಳಿ ತಡೆಯಲು ಪ್ರಯತ್ನಿಸಬೇಕು. ಮಣ್ಣಿನ ಸವೆತವು ಮಣ್ಣಿನ ಪೋಷಕಾಂಶಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ.

My India My Life Goals: ಮಣ್ಣು ಪರಿಸರದ ಉಸಿರು, ಅದರ ಸವಕಳಿ ತಡೆಯಲು ಪ್ರಯತ್ನಿಸಿ
|

Updated on:Aug 09, 2023 | 6:38 PM

ಪರಿಸರ ಇನ್ನೊಂದು ಉಸಿರು ಮಣ್ಣು, ಅದರ ನಾಶ ಮಾಡದೆ. ಅದನ್ನು ಶಕ್ತಿಯುತವಾಗಿ ಮತ್ತು ಫಲವತತೆಯಿಂದ ಕಾಪಾಡುವುದು ನಮ್ಮ ಕರ್ತವ್ಯ. ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಣ್ಣಿನ ಸವಕಳಿ ತಡೆಯಲು ಪ್ರಯತ್ನಿಸಬೇಕು. ಮಣ್ಣಿನ ಸವೆತವು ಮಣ್ಣಿನ ಪೋಷಕಾಂಶಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಕಲುಷಿತ ಮಣ್ಣು ಮರಗಳು ಮತ್ತು ಸಸ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರೊಂದಿಗೆ ಖಾಲಿ ಜಾಗದಲ್ಲಿ ಉತ್ತಮ ಬೆಳೆಗಳನ್ನು ಅಥವಾ ಗಿಡಗಳನ್ನು ನೆಟ್ಟು ಮಣ್ಣಿನ ಸವೆತವನ್ನು ಕಡಿಮೆ ಮಾಡಬಹುದು. ಈ ಬಗ್ಗೆ ಕೇಂದ್ರ ಸರ್ಕಾರ ಒಂದು ಉತ್ತಮ ಅಭಿಯಾನವನ್ನು ತಂದಿದೆ. ನನ್ನ ಭಾರತ ನನ್ನ ಜೀವನದ ಗುರಿ ಅಭಿಯಾನದ ಮೂಲಕ ಜನರಲ್ಲಿ ಮಣ್ಣಿನ ಮಹತ್ವದ ಬಗ್ಗೆ ತಿಳಿಸುತ್ತಿದೆ. ಇದಕ್ಕೆ ಟಿವಿ9 ಕೂಡ ಸಹಕಾರ ನೀಡುತ್ತಿದೆ.

Published On - 1:05 pm, Wed, 9 August 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!