My India My Life Goals: ಪ್ರವಾಸಗಳು ಬೇರೆ ಬೇರೆ ಪ್ರದೇಶಗಳ ಸಂಸ್ಕೃತಿ ಮತ್ತು ಪ್ರಾಕೃತಿಕ ವಿಸ್ಮಯಗಳನ್ನು ಪರಿಚಯಿಸುತ್ತವೆ

ಪ್ರವಾಸಕ್ಕೆ ಅಂತ ತೆರಳಿದಾಗ ಪರಿಸರದ ಕಾಳಜಿ ನಮ್ಮ ಸ್ಮೃತಿಪಟಲದಿಂದ ದೂರ ಸರಿಯಬಾರದು, ಬೇರೆಯವರಿಗೂ ಅಂದರೆ ಪ್ರವಾಸಕ್ಕೆ ತೆರಳಿದ ಪ್ರದೇಶದಲ್ಲಿ ವಾಸವಾಗಿರುವ ಜನರಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಬೇಕು.

My India My Life Goals: ಪ್ರವಾಸಗಳು ಬೇರೆ ಬೇರೆ ಪ್ರದೇಶಗಳ ಸಂಸ್ಕೃತಿ ಮತ್ತು ಪ್ರಾಕೃತಿಕ ವಿಸ್ಮಯಗಳನ್ನು ಪರಿಚಯಿಸುತ್ತವೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 09, 2023 | 2:54 PM

ಬೆಂಗಳೂರು: ದೇಶ ಸುತ್ತು ಕೋಶ ಓದು ಅಂತ ಗಾದೆ ಮಾತಿದೆ, ಅದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ದೇಶವನ್ನು ಸುತ್ತುವುದರಿಂದ (travelling) ಬೇರೆ ಬೇರೆ ಜನಗಳ, ಜನಾಂಗಗಳ, ಅವರ ಆಚಾರ-ವಿಚಾರ, ಉಡುಗೆ-ತೊಡುಗೆ, ಸಂಸ್ಕೃತಿ ಮತ್ತು ಪರಂಪರೆಯ (culture and heritage) ಬಗ್ಗೆ ಗೊತ್ತಾಗುತ್ತದೆ. ಆಯಾ ಭಾಗಗಳ ನೈಸರ್ಗಿಕ ಸೊಬಗು (beauty of nature), ಗಿಡ ಮರಗಳು, ಕಾಡು-ಮೇಡು ಸಸ್ಯರಾಶಿ ಮೊದಲಾದವುಗಳನ್ನು ತಿಳಿದುಕೊಳ್ಳುವ ಅವಕಾಶ ಕೂಡ ಸಿಗುತ್ತದೆ. ನಮಗೆ ಗೊತ್ತೇ ಇರದ ಅನೇಕ ಪ್ರಾಕೃತಿಕ ವಿಸ್ಮಯಗಳಿವೆ. ಅವುಗಳನ್ನು ಅರಿಯಬೇಕಾದರೆ ಪ್ರವಾಸ ಮಾಡಬೇಕು. ಪ್ರವಾಸಕ್ಕೆ ಅಂತ ತೆರಳಿದಾಗ ಪರಿಸರದ ಕಾಳಜಿ ನಮ್ಮ ಸ್ಮೃತಿಪಟಲದಿಂದ ದೂರ ಸರಿಯಬಾರದು, ಬೇರೆಯವರಿಗೂ ಅಂದರೆ ಪ್ರವಾಸಕ್ಕೆ ತೆರಳಿದ ಪ್ರದೇಶದಲ್ಲಿ ವಾಸವಾಗಿರುವ ಜನರಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಬೇಕು. ಅದರರ್ಥ, ಪ್ರವಾಸ ಕೇವಲ ಮೋಜಿನ ಭಾಗವಾಗದೆ ಅದನ್ನೊಂದು ಅಭಿಯಾನವಾಗಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Wed, 9 August 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!