My India My Life Goals: ಉತ್ತಮ ಪರಿಸರ ಮತ್ತು ಸಮಾಜಕ್ಕೆ ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ

My India My Life Goals: ಉತ್ತಮ ಪರಿಸರ ಮತ್ತು ಸಮಾಜಕ್ಕೆ ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 09, 2023 | 11:57 AM

ಸಮುದಾಯ ಬೋಜನ ಪದ್ಧತಿಯನ್ನು ಪುನಃ ಪ್ರಚುರಪಡಿಸಬೇಕಿದೆ ಮತ್ತು ಸಮಾನಮಸ್ಕರನ್ನು ಜೊತೆಗೂಡಿಸಿಕೊಡು ಅವುಗಳನ್ನು ಆಯೋಜಿಸಬೇಕಿದೆ. ಭ್ರಾತೃತ್ವದ ಭಾವ ಬೆಳೆಯಲು ಇದು ನೆರವಾಗುತ್ತದೆ.

My India My Life Goals: ನಾವು ಆರೋಗ್ಯವಾಗಿದ್ದರೆ ನಮ್ಮ ಪರಿಸರವೂ ಆರೋಗ್ಯದಿಂದ ನಳನಳಿಸುತ್ತದೆ. ಮುಖ್ಯವಾಗಿ ನಾವು ಆರೋಗ್ಯಕರ ಜೀವನ ಶೈಲಿಯನ್ನು (healthy lifestyle) ಅಳವಡಿಸಿಕೊಳ್ಳಬೇಕಿದೆ. ಸಮತೂಕ ಮತ್ತು ಪೌಷ್ಠಿಕಾಂಶ ಭರಿತ ಆಹಾರ (nutritious food) ಸೇವನೆ ಆರೋಗ್ಯಕ ಜೀವನ ಶೈಲಿಯ ಮುಖ್ಯಭಾಗವಾಗಿದೆ. ಊಟದಲ್ಲಿ ನೈಸರ್ಗಿಕ ಮತ್ತು ಸಾವಯವ ಪದಾರ್ಥಗಳ ಬಳಕೆಗೆ ಆದ್ಯತೆಯಿರಲಿ. ಸಮುದಾಯ ಭೋಜನದ (community meal) ಪರಿಕಲ್ಪನೆಯೇ ನಮ್ಮ ಸ್ಮೃತಿಪಟಲದಿಂದ ಸರಿದು ಹೋಗಿರುವುದು ನಿಜಕ್ಕೂ ದುರದೃಷ್ಟಕ. ಈಗೆಲ್ಲ ನ್ಯೂಕ್ಲಿಯರ್ ಕುಟುಂಬಗಳ ಜಮಾನ. ಗ್ರಾಮೀಣ ಭಾಗಗಳಲ್ಲೂ ನಮಗೆ ಅವಿಭಾಜ್ಯ ಕುಟುಂಬಗಳು ನಮಗೆ ಸಿಗಲಾರವು. ಹಾಗಾಗೇ, ಸಮುದಾಯ ಬೋಜನ ಪದ್ಧತಿಯನ್ನು ಪುನಃ ಪ್ರಚುರಪಡಿಸಬೇಕಿದೆ ಮತ್ತು ಸಮಾನಮಸ್ಕರನ್ನು ಜೊತೆಗೂಡಿಸಿಕೊಡು ಅವುಗಳನ್ನು ಆಯೋಜಿಸಬೇಕಿದೆ. ಎಷ್ಟೋ ಬಡ ಕುಟುಂಬಗಳಿಗೆ ಉಡಲು ಬಟ್ಟೆ ಇರೋದಿಲ್ಲ. ಸ್ಥಿತಿವಂತರಿಂದ ಹಳೆ ಆದರೆ ಬಳಕೆಯೋಗ್ಯ ಬಟ್ಟೆಗಳನ್ನು ಸಂಗ್ರಹಿಸಿ ಒಂದು ಬ್ಯಾಂಕ್ ಮಾಡಿದರೆ, ಬಡವರಿಗೆ ಆಗಾಗ ಅವುಗಳನ್ನು ಹಂಚಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Tue, 8 August 23

Follow us
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ