ಮೈಸೂರಿನ ಕಲಾವಿದನ ಕೈ ಚಳಕದಲ್ಲಿ ಮೂಡಿದ ಚಂದ್ರಯಾನ 3 ಗಣಪ

ಮೈಸೂರಿನ ಕಲಾವಿದನ ಕೈ ಚಳಕದಲ್ಲಿ ಮೂಡಿದ ಚಂದ್ರಯಾನ 3 ಗಣಪ
| Updated By: ವಿವೇಕ ಬಿರಾದಾರ

Updated on: Sep 18, 2023 | 10:13 AM

ನಾಡಿನೆಲ್ಲೆಡೆ ಗಣಪತಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ವಿವಿಧ ಊರುಗಳಲ್ಲಿ ವಿವಿಧ ರೂಪಗಳಲ್ಲಿ ವಿಘ್ನನಿವಾರಕ ರಾರಾಜಿಸುತ್ತಿದ್ದಾನೆ. ಕಾಂತಾರಾ ಗಣಪ ಹೀಗೆ ಹಲವು ರೂಪದಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸಲಾಗಿದೆ. ಇದೇರೀತಿಯಾಗಿ ಮೈಸೂರಿನ ಕಲಾವಿದನ ಕೈ ಚಳಕದಲ್ಲಿ ಚಂದ್ರಯಾನ ಗಣಪ ಮೂಡಿದ್ದಾನೆ.

ಮೈಸೂರು ಸೆ.18: ನಾಡಿನೆಲ್ಲೆಡೆ ಗಣಪತಿ ಹಬ್ಬದ (Ganesh Chaturthi) ಸಡಗರ ಸಂಭ್ರಮ ಮನೆ ಮಾಡಿದೆ. ವಿವಿಧ ಊರುಗಳಲ್ಲಿ ವಿವಿಧ ರೂಪಗಳಲ್ಲಿ ವಿಘ್ನನಿವಾರಕ ರಾರಾಜಿಸುತ್ತಿದ್ದಾನೆ. ಕಾಂತಾರಾ (Kantara) ಗಣಪ ಹೀಗೆ ಹಲವು ರೂಪದಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸಲಾಗಿದೆ. ಇದೇರೀತಿಯಾಗಿ ಮೈಸೂರಿನ (Mysore) ಕಲಾವಿದನ ಕೈ ಚಳಕದಲ್ಲಿ ಚಂದ್ರಯಾನ 3 (Chandrayaan 3) ಗಣಪ ಮೂಡಿದ್ದಾನೆ. ಹೌದು ಕುಂಬಾರಗೇರಿ ಕಲಾವಿದ ಯಶವಂತ ಅವರು ತ್ರಿವರ್ಣ ಧ್ವಜ ಹಿಡಿದು ಭೂಮಂಡಲದ ಮೇಲೆ ಗಣಪ ಕುಳಿತಿದ್ದಾನೆ. ಪಕ್ಕದಲ್ಲೇ ಚಂದ್ರಯಾನ 3ರ ರಾಕೆಟ್, ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಮತ್ತು ಗಣೇಶನ ವಾಹನ ಮೂಷಿಕ ಚಂದ್ರ ಗ್ರಹದಲ್ಲಿ ಇಳಿದ ವಿಗ್ರಹಗಳನ್ನು ಯಶವಂತ ತಯಾರಿಸಿದ್ದಾರೆ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ