ಮೈಸೂರು: ಪೆನ್ಸಿಲ್ ಲೆಡ್‌ನಲ್ಲಿ ಆಕರ್ಷಕವಾಗಿ ಮೂಡಿ‌ ಬಂದ ರಾಮಾಂಜನೇಯ

Edited By:

Updated on: Jan 20, 2024 | 9:15 AM

ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ತಯಾರಾದ ಮೂರ್ತಿಯೇ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದೀಗ ಪೆನ್ಸಿಲ್ ಲೆಡ್‌ನಲ್ಲಿ ಶ್ರೀರಾಮ ಮೂಡಿದ್ದಾನೆ. ಕಲಾವಿದ ನಂಜುಂಡಸ್ವಾಮಿ ಕೈ ಚಳಕದಲ್ಲಿ ಶ್ರೀರಾಮ ಮೂರ್ತಿ ಅರಳಿದೆ.

ಮೈಸೂರು, ಜನವರಿ 20: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ತಯಾರಾದ ಮೂರ್ತಿಯೇ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದೀಗ ಪೆನ್ಸಿಲ್ ಲೆಡ್‌ನಲ್ಲಿ ಶ್ರೀರಾಮ ಮೂಡಿದ್ದಾನೆ. ಕಲಾವಿದ ನಂಜುಂಡಸ್ವಾಮಿ ಕೈ ಚಳಕದಲ್ಲಿ ಶ್ರೀರಾಮ ಮೂರ್ತಿ ಅರಳಿದೆ. ಪೆನ್ಸಿಲ್ ಲೆಡ್‌ನಲ್ಲಿ ಬಿಲ್ಲು ಬಾಣ ಹಿಡಿದ ಶ್ರೀರಾಮ, ಪಾದದ ಬಳಿ ಆಂಜನೇಯ ಕುಳಿತಿದ್ದಾನೆ. ಆಂಜನೇಯನ ಪಕ್ಕದಲ್ಲಿ ಶ್ರೀರಾಮ ಬರಹವಿದೆ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More