AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2024: ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ​

ನವರಾತ್ರಿ ಬಳಿಕ ಬರುವುದು ವಿಜಯದಶಮಿ. ಇಂದು ಮೈಸೂರಿನಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದ್ದಾನೆ. ಜಂಬೂಸವಾರಿ ಲೈವ್ ನೋಡಿ.

ವಿವೇಕ ಬಿರಾದಾರ
| Edited By: |

Updated on:Oct 12, 2024 | 5:19 PM

Share

ಮೈಸೂರು, ಅಕ್ಟೋಬರ್​ 12: ವಿಶ್ವವಿಖ್ಯಾತ ಮೈಸೂರಿನಲ್ಲಿ ಗತವೈಭವ. ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಕೋಟ್ಯಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದ ದಸರಾ ಜಂಬೂ ಸವಾರಿ ಇದೀಗ ಆರಂಭವಾಗಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ & ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್​ ನೀಡಿದ್ದಾರೆ. ಅಧಿದೇವತೆ ಚಾಮುಂಡಿಯನ್ನ ಅಭಿಮನ್ಯು ಹೊತ್ತಿದ್ದಾನೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯ ಲೈವ್​ ವೀಕ್ಷಣೆ ಮಾಡಿ.

Published On - 9:16 am, Sat, 12 October 24

Follow Us
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?