AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2024: ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ​

ನವರಾತ್ರಿ ಬಳಿಕ ಬರುವುದು ವಿಜಯದಶಮಿ. ಇಂದು ಮೈಸೂರಿನಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದ್ದಾನೆ. ಜಂಬೂಸವಾರಿ ಲೈವ್ ನೋಡಿ.

ವಿವೇಕ ಬಿರಾದಾರ
| Edited By: |

Updated on:Oct 12, 2024 | 5:19 PM

Share

ಮೈಸೂರು, ಅಕ್ಟೋಬರ್​ 12: ವಿಶ್ವವಿಖ್ಯಾತ ಮೈಸೂರಿನಲ್ಲಿ ಗತವೈಭವ. ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಕೋಟ್ಯಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದ ದಸರಾ ಜಂಬೂ ಸವಾರಿ ಇದೀಗ ಆರಂಭವಾಗಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ & ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್​ ನೀಡಿದ್ದಾರೆ. ಅಧಿದೇವತೆ ಚಾಮುಂಡಿಯನ್ನ ಅಭಿಮನ್ಯು ಹೊತ್ತಿದ್ದಾನೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯ ಲೈವ್​ ವೀಕ್ಷಣೆ ಮಾಡಿ.

Published On - 9:16 am, Sat, 12 October 24

ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ 'ಒಳ'ಜಗಳ
VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ 'ಒಳ'ಜಗಳ
ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ
ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ