HD Kumaraswamy Press Meet Live: ಮೈಸೂರಿನಲ್ಲಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ

|

Updated on: Sep 20, 2024 | 2:14 PM

ಹೆಚ್​ಡಿ ಕುಮಾರಸ್ವಾಮಿ ಅವರು ಮೈಸರಿನಲ್ಲಿ ನಡೆದ ಸಿಲ್ಕ್ ಬೋರ್ಡ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮದ ಬಳಿಕ ಹೆಚ್​.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಶುಕ್ರವಾರ ಮೈಸೂರಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಸರಕಾರಿ ಅತಿಥಿ ಗೃಹದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಹೆಚ್​ಡಿ ಕುಮಾರಸ್ವಾಮಿ ಅವರು ಕರ್ನಾಟಕ ಮುಕ್ತ ವಿವಿ ಸಭಾಂಗಣದಲ್ಲಿ ನಡೆಯುವ ಸಿಲ್ಕ್ ಬೋರ್ಡ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Published On - 2:09 pm, Fri, 20 September 24

Follow us on