New Year 2024: ಮೈಸೂರು ಅರಮನೆಯಲ್ಲಿ ಹೊಸವರ್ಷಾಚರಣೆಗೆ ಸಿದ್ಧತೆ ಹೇಗಿದೆ?

ಹೊಸ ವರ್ಷಾಚರಣೆಗೆ ಅರಮನೆ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಬಣ್ಣ ಬಣ್ಣದ ದೀಪಾಲಂಕಾರ, ಮಿಂಚು ಹರಿಸುತ್ತಿರುವ ಲೈಟುಗಳು, ಕಣ್ಣು ಕುಕ್ಕುವ ಲೇಸರ್ ಲೈಟ್‌ಗಳು, ಭರ್ಜರಿ ಮ್ಯೂಸಿಕ್ ಸಾಂಸ್ಕೃತಿಕ ನಗರಿ‌ ಮೈಸೂರಿನ ವಿಜಯನಗರದಲ್ಲಿರುವ ಪೆಗ್ಸ್ ಅಂಡ್ ಕೆಗ್ಸ್ ಪಬ್‌ 2023ಕ್ಕೆ ಗುಡ್ ಬೈ ಹೇಳಿ 2024ಕ್ಕೆ ವೆಲ್‌ಕಮ್ ಮಾಡಿಕೊಳ್ಳಲು ಸಿದ್ದವಾಗಿದೆ.

New Year 2024: ಮೈಸೂರು ಅರಮನೆಯಲ್ಲಿ ಹೊಸವರ್ಷಾಚರಣೆಗೆ ಸಿದ್ಧತೆ ಹೇಗಿದೆ?
| Updated By: ಆಯೇಷಾ ಬಾನು

Updated on:Dec 31, 2023 | 12:34 PM

ಮೈಸೂರು, ಡಿ.31: ಮೈಸೂರು ಅರಮನೆಯಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಪುಷ್ಪಲಂಕಾರ ಮಾಡಲಾಗಿದೆ. ಬಣ್ಣ ಬಣ್ಣದ ಹೂಗಳಿಂದ ಮೈಸೂರು ಅರಮನೆ ಕಂಗೊಳಿಸುತ್ತಿದೆ. ವಿಶೇಷ ಅಂದ್ರೆ, ಅರ್ಜುನ ಅನೆಗೂ ಗೌರವ ಸಲ್ಲಿಸಲಾಗಿದ್ದು, ಹೂವುಗಳಿಂದ ಆನೆಯ ಪ್ರತಿಕೃತಿ ಮಾಡಲಾಗಿದೆ. ನೂತನ ವರ್ಷದ ಸಂಭ್ರಮಚಾರಣೆಯ ಅಂಗವಾಗಿ ಮೈಸೂರು ಅರಮನೆಯಲ್ಲಿ ಫ್ಲವರ್ ಶೋ ಆಯೋಜಿಸಲಾಗಿದೆ. ಮಾಗಿ ಉತ್ಸವದ ಸಂಭ್ರಮಮಲ್ಲಿ ಅರಮನೆ ಕಂಗೊಳಿಸುತ್ತಿದೆ. ಇನ್ನೂ ಸಂಜೆ 7 ಗಂಟೆಗೆ ಪೊಲೀಸ್ ಬ್ಯಾಂಡ್ ಫಲಪುಷ್ಪ ಪ್ರದರ್ಶನಕ್ಕೆ ರಂಗು ತುಂಬಲಿದೆ. ರಾತ್ರಿ 12ಗಂಟೆಗೆ ಅರಮನೆಯಲ್ಲಿ ವಿದ್ಯುತ್ ದೀಪಾಲಂಕಾರ ಬೆಳಗುವ ಮೂಲಕ ಹೊಸ ವರ್ಷವನ್ನ ಬರಮಾಡಿಕೊಳ್ಳಲಾಗುತ್ತೆ.

ಇದೇ ಫ್ಲವರ್ ಶೋನಲ್ಲಿ ಅರ್ಜುನ ಆನೆಯನ್ನ ಸ್ಮರಿಸಲಾಗಿದೆ. ಕಾಡಾನೆ ಜೊತೆ ಕಾಳಗದಲ್ಲಿ ಮೃತಪಟ್ಟ ಅರ್ಜುನ ಆನೆಯ ಪ್ರತಿಕೃತಿ ಮಾಡಲಾಗಿದ್ದು, ಹೂವುಗಳಿಂದ ಅಲಂಕರಿಸಲಾಗಿದೆ. ಸುಮಾರು 10 ಅಡಿ ಎತ್ತರದ ಅರ್ಜುನ ಆನೆಯ ಪ್ರತಿರೂಪ ಎಲ್ಲರ ಗಮನ ಸೆಳೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:31 am, Sun, 31 December 23

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!