AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು  ಕಾಂಗ್ರೆಸ್ ಕಾರ್ಯಕರ್ತ ಪತ್ರ

MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ

ರಾಮ್​, ಮೈಸೂರು
| Edited By: |

Updated on: Apr 19, 2026 | 9:19 PM

Share

ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ.

ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಸವಣ್ಣ, ಕಾಂಗ್ರೆಸ್ ಪಕ್ಷಕ್ಕೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಆದ್ರೂ ನನಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ. ಮೈಸೂರು ದಸರಾ ಕಮಿಟಿಗೂ ನನ್ನನ್ನು ನೇಮಕ ಮಾಡಿಲ್ಲ. ಹೀಗಾಗಿ ರಾಹುಲ್ ಗಾಂಧಿಗೆ ಪೋಸ್ಟ್ ಮೂಲಕ ಪತ್ರ ಬರೆದಿದ್ದು, ಈ ಬಾರಿ ನನಗೆ ಎಂಎಲ್​ಸಿ ಸ್ಥಾನ ಕೊಡ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಕರ್ನಾಕಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More