ಅಕ್ಟೋಬರ್ 3 ರಿಂದ 12 ವರೆಗೆ ದಸರಾ ಉತ್ಸವ: ಈ ಬಾರಿ ಏನೆಲ್ಲಾ ವಿಶೇಷ ಇರುತ್ತೆ? ಇಲ್ಲಿದೆ ವಿವರ

ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಇಂದು (ಆಗಸ್ಟ್ 12) ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ದಸರಾ ಉತ್ಸವ ಅಕ್ಟೋಬರ್ 3 ರಿಂದ 12 ವರೆಗೂ ನಡೆಯಲಿದೆ. ಇನ್ನು ಅಕ್ಟೋಬರ್ 3ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯಾಗಿದೆ. ಹಾಗಾದ್ರೆ, ಈ ಬಾರಿ ದಸರಾ ಏನೆಲ್ಲಾ ವಿಶೇಷತೆಗಳಿರುತ್ತವೆ ಎನ್ನುವ ವಿವರನ್ನು ಸಿದ್ದರಾಮಯ್ಯ ನೀಡಿದ್ದಾರೆ.

ಅಕ್ಟೋಬರ್ 3 ರಿಂದ 12 ವರೆಗೆ ದಸರಾ ಉತ್ಸವ: ಈ ಬಾರಿ ಏನೆಲ್ಲಾ ವಿಶೇಷ ಇರುತ್ತೆ? ಇಲ್ಲಿದೆ ವಿವರ
|

Updated on: Aug 12, 2024 | 7:04 PM

ಬೆಂಗಳೂರು (ಆಗಸ್ಟ್.12): ವಿಶ್ವವಿಖ್ಯಾತ ದಸರಾ ಮಹೋತ್ಸವ 2024 ಅಕ್ಟೋಬರ್ 3ರಿಂದ ಅ.12ರವರೆಗೆ ನಡೆಯಲಿದೆ. ಒಟ್ಟು 21 ದಿನಗಳ ಕಾಲ ದೀಪಾಲಂಕಾರ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ 3 ರಿಂದ 12 ನೇ ತಾರೀಕಿನವರೆಗೆ ದಸರಾ ಮಹೋತ್ಸವ ನಡೆಯಲಿದೆ. ಅ.3ರಂದು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅ.12ನೇ ತಾರೀಕು ಜಂಬೂ ಸವಾರಿ ನಡೆಯಲಿದೆ. ಇನ್ನು ಯಾರು ಉದ್ಘಾಟನೆ ಮಾಡಬೇಕು ಎಂಬುದರ ತೀರ್ಮಾನ ಮಾಡಲು ಸಬೆಯಲ್ಲಿ ಸರ್ವಾನುಮತದಿಂದ ನನಗೆ ಅಧಿಕಾರ ಕೊಟ್ಟಿದ್ದಾರೆ. 3-4 ದಿನಗಳಲ್ಲಿ ನಾನು ಯಾರು ಅಂತಾ ಘೋಷಣೆ ಮಾಡ್ತೀನಿ. ಈ ಬಾರಿ ದಸರಾವನ್ನ ವಿಜೃಂಭಣೆಯಿಂದ, ಆಕರ್ಷಣೆಯಾಗಿ, ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Follow us
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು