ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ | ಸಿದ್ದರಾಮಯ್ಯ
ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ | ಸಿದ್ದರಾಮಯ್ಯ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ | ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: May 04, 2021 | 4:06 PM

ಆಕ್ಸಿಜನ್ ಇಲ್ದೇ ಎಲ್ಲರೂ ಸತ್ತಿರೋದು.. ಆಕ್ಸಿಜನ್ ಕೊರತೆಯನ್ನ ಡಿಸಿ, ವೈದ್ಯರೇ ಒಪ್ಕೊಂಡವರೆ. ಆರೋಗ್ಯ ಸಚಿವ ಸುಧಾಕರ್ ಎಲ್ಲಾ ಸುಳ್ಳು ಹೇಳಿದ್ದಾರೆ - ಸಿದ್ದರಾಮಯ್ಯ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ | ಸಿದ್ದರಾಮಯ್ಯ
ಆಕ್ಸಿಜನ್ ಇಲ್ದೇ ಎಲ್ಲರೂ ಸತ್ತಿರೋದು.. ಆಕ್ಸಿಜನ್ ಕೊರತೆಯನ್ನ ಡಿಸಿ, ವೈದ್ಯರೇ ಒಪ್ಕೊಂಡವರೆ. ಆರೋಗ್ಯ ಸಚಿವ ಸುಧಾಕರ್ ಎಲ್ಲಾ ಸುಳ್ಳು ಹೇಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

(Mysuru dc rohini sindhuri asked not to supply oxygen to chamrajnagar says siddaramaiah)

Also read 
ಒಂದೇ ತಿಂಗಳಲ್ಲಿ ಮೈಸೂರು DC ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು