ನಮ್ಮ ಮನೆಯವರಿಗೆ ಕೊರೊನಾ ಬಂದಿತ್ತು, ದೇವರ ದಯೆಯಿಂದ ನನ್ಗೆ ಬಂದಿಲ್ಲ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ನಮ್ಮ ಮನೆಯವರಿಗೆ ಕೊರೊನಾ ಬಂದಿತ್ತು, ದೇವರ ದಯೆಯಿಂದ ನನ್ಗೆ ಬಂದಿಲ್ಲ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ನಮ್ಮ ಮನೆಯವರಿಗೆ ಕೊರೊನಾ ಬಂದಿತ್ತು, ದೇವರ ದಯೆಯಿಂದ ನನ್ಗೆ ಬಂದಿಲ್ಲ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಸಾಧು ಶ್ರೀನಾಥ್​

Updated on: May 24, 2021 | 4:20 PM

rohini sindhuri: ನಮ್ಮ ಜಿಲ್ಲೆಯಲ್ಲೂ 21 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಈ ರೋಗಕ್ಕೆ ಚಿಕಿತ್ಸೆ ಹೇಗೆ ಅಂತ ತಜ್ಞರಿಂದ ಮಾಹಿತಿ ಪಡೆದಿದ್ದೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಹೇಗೆ ಬರ್ತಿದೆ ಅಂತ ನಾವು ತಜ್ಞರ ಸಲಹೆ ಪಡೆದಿದ್ದೇವೆ:
ಕೇಂದ್ರ ಸರ್ಕಾರ ಬ್ಲ್ಯಾಕ್​ ಫಂಗಸ್​ ಅನ್ನ ಗಂಭೀರವಾಗಿ ಪರಿಣಮಿಸಿದೆ. ನಮ್ಮ ಜಿಲ್ಲೆಯಲ್ಲೂ 21 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಈ ರೋಗಕ್ಕೆ ಚಿಕಿತ್ಸೆ ಹೇಗೆ ಅಂತ ತಜ್ಞರಿಂದ ಮಾಹಿತಿ ಪಡೆದಿದ್ದೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಇದೇ ವೇಳೆ ನಮ್ಮ ಮನೆಯವರಿಗೆ ಕೊರೊನಾ ಬಂದಿತ್ತು, ದೇವರ ದಯೆಯಿಂದ ನನ್ಗೆ ಬಂದಿಲ್ಲ ಎಂದು ಹೇಳಿದ್ದಾರೆ.

(Mysuru DC rohini sindhuri family contract covid 19 virus)

ಬ್ಲ್ಯಾಕ್​ ಫಂಗಸ್​ ಸೋಂಕು ಬಾರದಂತೆ ತಡೆಗಟ್ಟಲು ಇಲ್ಲಿದೆ ಸರಳ ಸಲಹೆಗಳು

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು