ರೇಣುಕಾಚಾರ್ಯ ನೈತಿಕತೆ ಪ್ರಶ್ನೆ ಅಂತಾರೆ.. ಅವರದ್ದು ಮರೆತು ಬಿಟ್ರಾ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್
ಕೆಪಿಸಿಸಿ ವಕ್ತಾರ ಎಂ. ಲಕ್ಷಣ್

ರೇಣುಕಾಚಾರ್ಯ ನೈತಿಕತೆ ಪ್ರಶ್ನೆ ಅಂತಾರೆ.. ಅವರದ್ದು ಮರೆತು ಬಿಟ್ರಾ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್

Updated on: Mar 29, 2021 | 3:10 PM

ರೇಣುಕಾಚಾರ್ಯ ಹೇಳ್ತಾರೆ ಕಾಂಗ್ರೆಸ್ ಪಕ್ಷ ಸಿಡಿ ಮಾಡೋ ಪಕ್ಷ ಅಂತ.. ಅವರು ನೀರಿಲ್ಲದೇ ನೆಲದ ಮೇಲೆ ಬೋಟ್ ಓಡಿಸೋ ವ್ಯಕ್ತಿ.. ಅವರು ನಮಗೆ ಬುದ್ದಿ ಹೇಳ್ತಾರೆ. 2009ರಲ್ಲಿ ರೇಣುಕಾಚಾರ್ಯ ನೀವು ನರ್ಸ್ ಜಯಲಕ್ಷ್ಮಿ ಕತೆ ಏನಾಯ್ತು ಹೇಳಬೇಕು ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More