ಪಶುಸಂಗೋಪನೆ ಸಚಿವರ ಕ್ಷೇತ್ರದಲ್ಲಿ ಬಣ ರಾಜಕೀಯ: ಚರಂಡಿಗೆ ಹಾಲು ಸುರಿದು ಚಿಟ್ಟೇನಹಳ್ಳಿ ಗ್ರಾಮಸ್ಥರ ಆಕ್ರೋಶ

ಹಾಲು ಖರೀದಿ ವಿಚಾರದಲ್ಲೂ ಬಣ ರಾಜಕೀಯ ಮಾಡಿದರೆ ಹೈನುಗಾರಿಕೆ ಮಾಡುವವರು ಏನು ಮಾಡುವುದು ಮಾರಾಯ್ರೆ? ಪಶುಸಂಗೋಪನೆ ಸಚಿವರ ಕ್ಷೇತ್ರದಲ್ಲೇ ಬಣರಾಜಕೀಯಕ್ಕೆ ಚಿಟ್ಟೇನಹಳ್ಳಿಯ ಡೇರಿಯಲ್ಲಿ ಹಾಲು ಖರೀದಿಸದ ಹಿನ್ನೆಲೆ ಗ್ರಾಮಸ್ಥರು ಚರಂಡಿಗೆ ಹಾಲನ್ನು ಸುರಿದ ಘಟನೆ ನಡೆದಿದೆ. ಸಚಿವ ಕೆ.ವೆಂಕಟೇಶ್ ಕುಮ್ಮಕ್ಕಿನಿಂದ ಹಾಲು ಪಡೆಯದ ಆರೋಪ ಕೇಳಿಬಂದಿದೆ.

ಪಶುಸಂಗೋಪನೆ ಸಚಿವರ ಕ್ಷೇತ್ರದಲ್ಲಿ ಬಣ ರಾಜಕೀಯ: ಚರಂಡಿಗೆ ಹಾಲು ಸುರಿದು ಚಿಟ್ಟೇನಹಳ್ಳಿ ಗ್ರಾಮಸ್ಥರ ಆಕ್ರೋಶ
| Updated By: Rakesh Nayak Manchi

Updated on:Sep 04, 2023 | 10:00 PM

ಮೈಸೂರು, ಸೆ.4: ಪಶುಸಂಗೋಪನೆ ಸಚಿವ​ ಕೆ.ವೆಂಕಟೇಶ್ (K.Venkatesh) ಅವರ ತವರು ಕ್ಷೇತ್ರ ಪಿರಿಯಪಟ್ಟಣ ತಾಲೂಕಿನಲ್ಲಿ ಬಣ ರಾಜಕೀಯಕ್ಕೆ ಚಿಟ್ಟೇನಹಳ್ಳಿ ಗ್ರಾಮದ ಹೈನುಗಾರರು ಪರದಾಟ ನಡೆಸುವಂತಾಗಿದೆ. ಚಿಟ್ಟೇನಹಳ್ಳಿಯಲ್ಲಿರುವ ಡೇರಿಯಲ್ಲಿ ಕಾರ್ಯದರ್ಶಿ ಹಾಲು ಪಡೆಯದೆ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡಿದ್ದಾರೆ. ಇದರಿಂದ ದಿಕ್ಕು ತೋದಚೆ ಡೇರಿಗೆ ತಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ. ಸಚಿವ ಕೆ.ವೆಂಕಟೇಶ್ ಕುಮ್ಮಕ್ಕಿನಿಂದ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ ಎಂದು ಆರೋಪಿಸಲಾಗಿದೆ. ಒಂದೇ ಡೇರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 9:55 pm, Mon, 4 September 23

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ