ಮುಂದೊಂದಿನ ನಾನು ಸಿಎಂ ಆಗ್ಬೇಕು: ಯುವಕನ ಮಾತಿಗೆ ಸಿಎಂ ಸಿದ್ದರಾಮಯ್ಯ ಶಾಕ್​!

Updated By: ಗಂಗಾಧರ​ ಬ. ಸಾಬೋಜಿ

Updated on: Sep 01, 2025 | 1:49 PM

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್​ 01: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು  ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 01, 2025 12:51 PM