ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್ ಇಲ್ಲದಿದ್ದರೂ ದೆಹಲಿಗೆ ಹೋಗುತ್ತಿರುವೆನೆಂದ ಎನ್​ಎ ಹ್ಯಾರಿಸ್

ಇವತ್ತು ಸಾಯಂಕಾಲದವರೆಗೆ ಮುಖ್ಯಮಂತ್ರಿಯ ಘೋಷೆಣೆಯಾಗಲಿದೆ ಎಂದು ಹೇಳುವ ಹ್ಯಾರಿಸ್, ನಿಮ್ಮ ಒಲವು ಯಾರ ಕಡೆ ಅಂತ ಕೇಳಿದರೆ ಜಾಣತನ ಪ್ರದರ್ಶಿಸಿ ಕಾಂಗ್ರೆಸ್ ಅನ್ನುತ್ತಾರೆ.

ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್ ಇಲ್ಲದಿದ್ದರೂ ದೆಹಲಿಗೆ ಹೋಗುತ್ತಿರುವೆನೆಂದ ಎನ್​ಎ ಹ್ಯಾರಿಸ್
| Updated By: Digi Tech Desk

Updated on:May 16, 2023 | 10:57 AM

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ 135 ಅಭ್ಯರ್ಥಿಗಳ ಪೈಕಿ ಹಲವಾರು ಜನ ದೆಹಲಿಗೆ ಹೋಗುತ್ತಿದ್ದಾರೆ. ಯಾಕೆ ಅಂತ ಕೇಳಿದರೆ ಅವರಿಂದ ಸ್ಪಷ್ಟ ಉತ್ತರವಿಲ್ಲ. ದೆಹಲಿ ವಿಮಾಂನ ಹತ್ತುವ ಮೊದಲು ನಗರದ ಕೆಐಎ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಎನ್ ಎ ಹ್ಯಾರಿಸ್ (NA Haris), ಹೈಕಮಾಂಡ್ ಡಿಕೆ ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯರನ್ನು (Siddaramaiah) ದೆಹಲಿಗೆ ಕರೆಸಿಕೊಂಡಿದೆ ನಾವೆಲ್ಲ ಸುಮ್ಮನೆ ಹೋಗುತ್ತಿದ್ದೇವೆ ಅನ್ನುತ್ತಾರೆ. ಇವತ್ತು ಸಾಯಂಕಾಲದವರೆಗೆ ಮುಖ್ಯಮಂತ್ರಿಯ ಘೋಷೆಣೆಯಾಗಲಿದೆ ಎಂದು ಹೇಳುವ ಅವರು ತಮ್ಮ ಒಲವು ಯಾರ ಕಡೆ ಅಂತ ಕೇಳಿದರೆ ಜಾಣತನ ಪ್ರದರ್ಶಿಸಿ ಕಾಂಗ್ರೆಸ್ ಅನ್ನುತ್ತಾರೆ. ಅಯ್ಕೆಯಾದವರ ಪೈಕಿ ಕೆಲವರು ಮಾತ್ರ ಮುಖ್ಯಮಂತ್ರಿ ಯಾರಾಗಬೇಕು ಅಂತ ಬಾಯಿಬಿಟ್ಟು ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:56 am, Tue, 16 May 23

Follow us
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ