ನಾಗಮಂಗಲ ಕೋಮುಗಲಭೆ ಕೇಸ್: ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಅನ್ಯಕೋಮಿನವರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಬೆಂಕಿ ಬಿದಿದ್ದ ಬೈಕ್ ಶೋರೂಂ, ಅಂಗಡಿಗಳಿಗೆ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ, ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದರು.
Loading...
Unable to load recommendations.
Follow Us
