Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ; ಸಂಚಾರಕ್ಕೆ ಕೌಂಟ್ ಡೌನ್

ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಗಸಂದ್ರ ಹಾಗೂ ಮಾದಾವರ ನಮ್ಮ ಮೆಟ್ರೋ ರೆಡಿಯಾಗಿದ್ದು, ಸಂಚಾರಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ಇನ್ನು ಮೆಟ್ರೋ ನಿಲ್ದಾಣದಲ್ಲಿ ಬಿರುಸಿನ ಕೆಲಸ ನಡೆಯುತ್ತಿದ್ದು, ಬಿಎಂಆರ್​ಸಿಎಲ್(BMRCL) ಮಾದವಾರ ಹೆಸರಿನ ನಿಲ್ದಾಣದ ನಮ್ಮ ಮೆಟ್ರೋ ಬೋರ್ಡ್ ಅಳವಡಿಸಿದೆ.

Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ; ಸಂಚಾರಕ್ಕೆ ಕೌಂಟ್ ಡೌನ್
|

Updated on:Oct 01, 2024 | 6:43 PM

ಬೆಂಗಳೂರು ಗ್ರಾಮಾಂತರ, ಅ.01: ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಗಸಂದ್ರ ಹಾಗೂ ಮಾದಾವರ ನಮ್ಮ ಮೆಟ್ರೋ ರೆಡಿಯಾಗಿದ್ದು, ಸಂಚಾರಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ಇನ್ನು ಮೆಟ್ರೋ ನಿಲ್ದಾಣದಲ್ಲಿ ಬಿರುಸಿನ ಕೆಲಸ ನಡೆಯುತ್ತಿದ್ದು, ಬಿಎಂಆರ್​ಸಿಎಲ್(BMRCL) ಮಾದವಾರ ಹೆಸರಿನ ನಿಲ್ದಾಣದ ನಮ್ಮ ಮೆಟ್ರೋ ಬೋರ್ಡ್ ಅಳವಡಿಸಿದೆ. ಇದು 3.7ಕಿ.ಮೀ ಉದ್ದದಲ್ಲಿ ಸಿದ್ದವಾಗಿರುವ ‌ನಾಗಸಂದ್ರ ಟು ಮಾದವಾರ ಮಾರ್ಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಧ್ಯದಲ್ಲಿ ಚಾಲನೆ ನೀಡಲಿದ್ದಾರೆ. ಕಾಮಗಾರಿ 2017 ರಲ್ಲಿ ಬಿಎಂಆರ್ಸಿಎಲ್ ಆರಂಭ ಮಾಡಿತ್ತು. ಭೂಸ್ವಾಧೀನ ಮತ್ತು ಗುತ್ತಿಗೆದಾರರ ಆರ್ಥಿಕ ಸಂಕಷ್ಟ ಕಾರಣದಿಂದ ತಡವಾಗಿತ್ತು. ಏಳು ವರ್ಷಗಳ ಬಳಿಕ ಕಾಮಗಾರಿ ಕೊನೆಗೂ ಅಂತ್ಯವಾಗುವ ಹಂತಕ್ಕೆ ತಲುಪಿದೆ. ನೆಲಮಂಗಲ, ಮಾಕಳಿ, ಮಾದನಾಯಕನಹಳ್ಳಿ, ಹಾಸನ, ತುಮಕೂರಿನಿಂದ ನಗರಕ್ಕೆ ಬರುವವರೆಗೆ ಮೆಟ್ರೋ ಅನುಕೂಲವಾಗಲಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 1 October 24

Follow us
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ