‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ವಿಷ್ಣುವರ್ಧನ್​ ಮತ್ತು ಸುಹಾನಿಸಿ ಜೊತೆಯಾಗಿ ನಟಿಸಿದ್ದ ‘ಮಾತಾಡ್​ ಮಾತಾಡು ಮಲ್ಲಿಗೆ’ ಚಿತ್ರಕ್ಕೆ ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನ ಮಾಡಿದ್ದರು. ಆ ವೇಳೆ ಕಂಡ ಘಟನೆಗಳನ್ನು ಅವರು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​
| Updated By: ಮದನ್​ ಕುಮಾರ್​

Updated on: Sep 19, 2021 | 5:02 PM

ವಿಷ್ಣುವರ್ಧನ್​ ಮತ್ತು ಸುಹಾನಿಸಿ ಅವರು ಒಂದು ಕಾಲದ ಸೂಪರ್​ ಹಿಟ್​ ಜೋಡಿ ಆಗಿದ್ದರು. ಅವರಿಬ್ಬರು ‘ಬಂಧನ’ ಸಿನಿಮಾದಲ್ಲಿ ಮಾಡಿದ ಮೋಡಿಯನ್ನು ಎಂದಿಗೂ ಮರೆಯುವಂತಿಲ್ಲ. ಆ ಚಿತ್ರದ ‘ಬಣ್ಣ.. ನನ್ನ ಒಲವಿನ ಬಣ್ಣ..’ ಹಾಡಿನ ಥೀಮ್​ಅನ್ನು ‘ಮಾತಾಡ್​ ಮಾತಾಡ್​ ಮಲ್ಲಿಗೆ’ ಚಿತ್ರದ ಹಾಡಿನಲ್ಲಿ ಮತ್ತೆ ಬಳಸಿಕೊಳ್ಳಲಾಗಿತ್ತು. ಒಟ್ಟಾರೆ ಆ ಚಿತ್ರದ ಶೂಟಿಂಗ್​ ಸಂದರ್ಭದಲ್ಲಿ ನಡೆದ ಘಟನೆಗಳನ್ನೆಲ್ಲ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​ ಮೆಲುಕು ಹಾಕಿದ್ದಾರೆ.

‘ಶೂಟಿಂಗ್​ ಮುಗಿದ ಬಳಿಕ ವಿಷ್ಣುವರ್ಧನ್​ ಮತ್ತು ಸುಹಾಸಿನಿ ಅವರು ಸಂಜೆ ಕುಳಿತುಕೊಂಡು ಅದ್ಭುತವಾದ ಮಾತುಕತೆ ಮಾಡುತ್ತಿದ್ದರು. ಅದು ಟೈಮ್​ ಪಾಸ್​ ಮಾತುಕತೆ ಅಲ್ಲ. ಸುಹಾಸಿನಿ ತುಂಬ ಓದಿಕೊಂಡಿದ್ದಾರೆ. ಜಗತ್ತಿನ ಯಾವುದೇ ವಿಷಯದ ಬಗ್ಗೆಯೂ ಅವರು ಮಾತನಾಡಬಲ್ಲರು. ಅವರು ಎಲ್ಲ ಹೊಸ ಕಲಾವಿದರಿಗೆ ಮಾದರಿ. ಅವರ ಜತೆ ಮಾತನಾಡುವುದು ಎಂದರೆ ವಿಷ್ಣುವರ್ಧನ್​ ಅವರಿಗೆ ತುಂಬ ಇಷ್ಟ. ವಾಕಿಂಗ್​ ಮಾಡುವಾಗ, ಊಟ ಮಾಡುವಾಗಲೂ ಅವರು ಚರ್ಚೆ ಮಾಡುತ್ತಿದ್ದರು’ ಎಂದು ನಾಗತಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.

ಇದನ್ನೂ ಓದಿ:

‘ವಿಷ್ಣುವರ್ಧನ್​ಗೆ ‘ಸಾಹಸ ಸಿಂಹ’ ಎಂಬ ಬಿರುದು ಸಿಕ್ಕಿದ್ದು ಬರೀ ಪಾತ್ರದ ಕಾರಣಕ್ಕಲ್ಲ’; ತೆರೆ ಹಿಂದಿನ ವಿಚಾರ ತೆರೆದಿಟ್ಟ ನಾಗತಿಹಳ್ಳಿ

‘ಬಂಧನ 2’ ಚಿತ್ರಕ್ಕೆ ಡೆಡ್ಲಿ ಆದಿತ್ಯ ಹೀರೋ; ಇದು ವಿಷ್ಣುವರ್ಧನ್​ ನಟನೆಯ ಕ್ಲಾಸಿಕ್​ ಸಿನಿಮಾದ ಮುಂದಿನ ಭಾಗ

Follow us
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು