‘ವಿಷ್ಣು​-ಅಂಬಿ​ ಇಷ್ಟಪಡುತ್ತಿದ್ದ ಕಾರು ಇನ್ನೂ ನನ್ನ ಬಳಿ ಇದೆ’; ನಾಗತಿಹಳ್ಳಿ ಚಂದ್ರಶೇಖರ್​

ಟಿವಿ9 ಕನ್ನಡದ ಜತೆಗೆ ನಾಗತಿಹಳ್ಳಿ ಚಂದ್ರಶೇಖರ್​ ಮಾತನಾಡಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ವಿಷ್ಣುವರ್ಧನ್​ ಹಾಗೂ ಅಂಬರೀಶ್​​​ ಇಷ್ಟಪಟ್ಟಿದ್ದ ಕಾರಿನ ಬಗ್ಗೆಯೂ ಹೇಳಿಕೊಂಡಿದ್ದಾರೆ.

‘ವಿಷ್ಣು​-ಅಂಬಿ​ ಇಷ್ಟಪಡುತ್ತಿದ್ದ ಕಾರು ಇನ್ನೂ ನನ್ನ ಬಳಿ ಇದೆ’; ನಾಗತಿಹಳ್ಳಿ ಚಂದ್ರಶೇಖರ್​
| Updated By: ರಾಜೇಶ್ ದುಗ್ಗುಮನೆ

Updated on: Sep 18, 2021 | 5:58 PM

‘ಸಾಹಸ ಸಿಂಹ’ ವಿಷ್ಣುವರ್ಧನ್, ಅಂಬರೀಶ್​ ಜತೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಒಳ್ಳೆಯ ಬಾಂಧವ್ಯ ಇತ್ತು. ನಾಗತಿಹಳ್ಳಿ ಚಂದ್ರಶೇಖರ್ ಬಳಿ ಇದ್ದ ಕಾರೊಂದು ವಿಷ್ಣು ದಾದಾ ಹಾಗೂ ರೆಬೆಲ್​ ಸ್ಟಾರ್​ ಅಂಬಿಗೆ ತುಂಬಾನೇ ಇಷ್ಟವಾಗಿತ್ತು. ಈ ಕಾರು ಇಂದಿಗೂ ಅವರ ಬಳಿ ಇದೆ ಅನ್ನೋದು ವಿಶೇಷ.

ಟಿವಿ9 ಕನ್ನಡದ ಜತೆಗೆ ನಾಗತಿಹಳ್ಳಿ ಚಂದ್ರಶೇಖರ್​ ಮಾತನಾಡಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ವಿಷ್ಣುವರ್ಧನ್​ ಹಾಗೂ ಅಂಬರೀಶ್​​​ ಇಷ್ಟಪಟ್ಟಿದ್ದ ಕಾರಿನ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಲ್ಲದೆ, ಸಾಕಷ್ಟು ಮಂದಿ, ಈ ಕಾರನ್ನು ಏಕೆ ಮಾರಾಟ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದರಂತೆ. ಇಬ್ಬರು ಸ್ಟಾರ್​ ನಟರಿಗೆ ಈ ಕಾರು ಇಷ್ಟವಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್​ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಇದನ್ನೂ ಓದಿ: ‘ವಿಷ್ಣುವರ್ಧನ್​ಗೆ ‘ಸಾಹಸ ಸಿಂಹ’ ಎಂಬ ಬಿರುದು ಸಿಕ್ಕಿದ್ದು ಬರೀ ಪಾತ್ರದ ಕಾರಣಕ್ಕಲ್ಲ’; ತೆರೆ ಹಿಂದಿನ ವಿಚಾರ ತೆರೆದಿಟ್ಟ ನಾಗತಿಹಳ್ಳಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​