‘ವಿಷ್ಣುವರ್ಧನ್​ ಕೊನೆಯ ದಿನಗಳಲ್ಲಿ ಭಾರತಿ ಹೆಂಡತಿ ಆಗಿರಲಿಲ್ಲ, ತಾಯಿ ಆಗಿದ್ರು’

‘ವಿಷ್ಣುವರ್ಧನ್​ ಕೊನೆಯ ದಿನಗಳಲ್ಲಿ ಭಾರತಿ ಹೆಂಡತಿ ಆಗಿರಲಿಲ್ಲ, ತಾಯಿ ಆಗಿದ್ರು’
| Updated By: ರಾಜೇಶ್ ದುಗ್ಗುಮನೆ

Updated on:Sep 19, 2021 | 7:30 PM

ವಿಷ್ಣುವರ್ಧನ್​ ಕೊನೆಯ ದಿನಗಳಲ್ಲಿ ಅವರ ಪತ್ನಿ ಭಾರತಿ ಸಾಕಷ್ಟು ಸೇವೆ ಮಾಡಿದ್ದರು. ಇದನ್ನು ನಾಗತಿಹಳ್ಳಿ ಕಣ್ಣಾರೆ ಕಂಡಿದ್ದಾರೆ. ಈ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

‘ಸಾಹಸ ಸಿಂಹ’ ವಿಷ್ಣುವರ್ಧನ್​ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ನಡುವೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಟಿವಿ9 ಕನ್ನಡದ ಜತೆಗೆ ಅವರು ವಿಷ್ಣುವರ್ಧನ್​ ಬಗೆಗಿನ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ನಾಗತಿಹಳ್ಳಿ ಅವರು ವಿಶೇಷ ಮಾತೊಂದನ್ನು ಹೇಳಿದ್ದಾರೆ.

ವಿಷ್ಣುವರ್ಧನ್​ ಕೊನೆಯ ದಿನಗಳಲ್ಲಿ ಅವರ ಪತ್ನಿ ಭಾರತಿ ಸಾಕಷ್ಟು ಸೇವೆ ಮಾಡಿದ್ದರು. ಇದನ್ನು ನಾಗತಿಹಳ್ಳಿ ಕಣ್ಣಾರೆ ಕಂಡಿದ್ದಾರೆ. ಈ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ವಿಷ್ಣುವರ್ಧನ್​ ಕೊನೆಯ ದಿನಗಳಲ್ಲಿ ಭಾರತಿ ಹೆಂಡತಿ ಆಗಿರಲಿಲ್ಲ, ಓರ್ವ ತಾಯಿ ರೀತಿಯಲ್ಲಿ ಆಗಿದ್ದರು ಎಂದು ಅವರು ವಿವರಿಸಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: ‘ಮಾತಾಡ್ ಮಾತಾಡ್ ಮಲ್ಲಿಗೆ’ ಚಿತ್ರದ ಶೂಟಿಂಗ್​ಗೆ ಗಣಿ ಧಣಿಗಳು ವಿರೋಧ ವ್ಯಕ್ತಪಡಿಸಿದಾಗ ಬೆಂಬಲಕ್ಕೆ ನಿಂತಿದ್ದು ವಿಷ್ಣುವರ್ಧನ್!

Published On - 6:17 pm, Sun, 19 September 21

Follow us
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?