ಕೋಲಾರ: ನಳಿನ್ ಕುಮಾರ್ ಕಟೀಲ್‌ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ; ಯಾಕೆ ಗೊತ್ತಾ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 9:34 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿಗೆ ನಳಿನ್​ಕುಮಾರ್ ಕಟೀಲ್​ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದ್ದು, ರೈತರನ್ನು ಬಿಜೆಪಿ ರಾಜ್ಯಾಧ್ಯಕ್ಷ​ ನಳಿನ್ ಕುಮಾರ್ ಸಮಾಧಾನಪಡಿಸಿದ್ದಾರೆ.​​ ಈ ಸಂದರ್ಭದಲ್ಲಿ ಕಟೀಲ್​ಗೆ ಸಂಸದ ಮುನಿಸ್ವಾಮಿ, ಎಂಎಲ್​ಸಿ ಎನ್.ರವಿಕುಮಾರ್ ಸಾಥ್ ನೀಡಿದರು.

ಕೋಲಾರ, ಸೆ.17: ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶ ಹಿನ್ನೆಲೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲ್​ ಕಾಲಿಗೆ ಬಿದ್ದು ರೈತರೊಬ್ಬರು ಕಣ್ಣೀರಿಟ್ಟಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿಗೆ ನಳಿನ್​ ಕುಮಾರ್ ಕಟೀಲ್​(Nalin Kumar Kateel) ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದ್ದು, ರೈತರನ್ನು ಬಿಜೆಪಿ ರಾಜ್ಯಾಧ್ಯಕ್ಷ​ ನಳಿನ್ ಕುಮಾರ್ ಸಮಾಧಾನಪಡಿಸಿದ್ದಾರೆ.​​ ಈ ಸಂದರ್ಭದಲ್ಲಿ ಕಟೀಲ್​ಗೆ ಸಂಸದ ಮುನಿಸ್ವಾಮಿ, ಎಂಎಲ್​ಸಿ ಎನ್.ರವಿಕುಮಾರ್ ಸಾಥ್ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on