ಕೋಲಾರ: ನಳಿನ್ ಕುಮಾರ್ ಕಟೀಲ್‌ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ; ಯಾಕೆ ಗೊತ್ತಾ?

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 9:34 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿಗೆ ನಳಿನ್​ಕುಮಾರ್ ಕಟೀಲ್​ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದ್ದು, ರೈತರನ್ನು ಬಿಜೆಪಿ ರಾಜ್ಯಾಧ್ಯಕ್ಷ​ ನಳಿನ್ ಕುಮಾರ್ ಸಮಾಧಾನಪಡಿಸಿದ್ದಾರೆ.​​ ಈ ಸಂದರ್ಭದಲ್ಲಿ ಕಟೀಲ್​ಗೆ ಸಂಸದ ಮುನಿಸ್ವಾಮಿ, ಎಂಎಲ್​ಸಿ ಎನ್.ರವಿಕುಮಾರ್ ಸಾಥ್ ನೀಡಿದರು.

ಕೋಲಾರ, ಸೆ.17: ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶ ಹಿನ್ನೆಲೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲ್​ ಕಾಲಿಗೆ ಬಿದ್ದು ರೈತರೊಬ್ಬರು ಕಣ್ಣೀರಿಟ್ಟಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿಗೆ ನಳಿನ್​ ಕುಮಾರ್ ಕಟೀಲ್​(Nalin Kumar Kateel) ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದ್ದು, ರೈತರನ್ನು ಬಿಜೆಪಿ ರಾಜ್ಯಾಧ್ಯಕ್ಷ​ ನಳಿನ್ ಕುಮಾರ್ ಸಮಾಧಾನಪಡಿಸಿದ್ದಾರೆ.​​ ಈ ಸಂದರ್ಭದಲ್ಲಿ ಕಟೀಲ್​ಗೆ ಸಂಸದ ಮುನಿಸ್ವಾಮಿ, ಎಂಎಲ್​ಸಿ ಎನ್.ರವಿಕುಮಾರ್ ಸಾಥ್ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More