ಕಾಂಗ್ರೆಸ್ 3 ಹೋಳಾಗಿದೆ; ಸರ್ಕಾರ ಬಿದ್ದೋಗುತ್ತೆ ಎಂದ ನಳಿನ್​ ಕುಮಾರ್​ ಕಟೀಲ್‌

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 8:25 PM

ಒಳಜಗಳದಿಂದ ಕಾಂಗ್ರೆಸ್​​ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹುಬ್ಬಳ್ಳಿ(Hubballi)ಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲ್​(Nalin Kumar Kateel) ಹೇಳಿದ್ದಾರೆ. ಕಾಂಗ್ರೆಸ್​ನಲ್ಲಿ ಈಗ ಮೂರು ಗುಂಪುಗಳಿವೆ. ತಮ್ಮ ಬೀದಿ ಜಗಳ ಮರೆಮಾಚಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಹುಬ್ಬಳ್ಳಿ, ನ.03: ಆಂತರಿಕ ಒಳಜಗಳದಿಂದ ಕಾಂಗ್ರೆಸ್​​ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹುಬ್ಬಳ್ಳಿ(Hubballi)ಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲ್​(Nalin Kumar Kateel) ಹೇಳಿದ್ದಾರೆ. ಕಾಂಗ್ರೆಸ್​ನಲ್ಲಿ ಈಗ ಮೂರು ಗುಂಪುಗಳಿವೆ. ತಮ್ಮ ಬೀದಿ ಜಗಳ ಮರೆಮಾಚಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಇನ್ನು ಇದೇ ವೇಳೆ ಸಿದ್ದರಾಮಣ್ಣ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಕಡೆ ವಿದ್ಯುತ್ ಕ್ಷಾಮ ಶುರುವಾಗಿದೆ, ಮತ್ತೊಂದೆಡೆ ನೀರಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಬರ ಅಧ್ಯಯನ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More