Namma Metro: ಹೇಗಿದೆ ನೋಡಿ ಮೊದಲ ಚಾಲಕ ರಹಿತ ನಮ್ಮ ಮೆಟ್ರೋ ರೈಲು

ಚೀನಾದಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದಿಳಿದ ಚಾಲಕ ರಹಿತ ಮೆಟ್ರೋ ರೈಲಿನ ವಿಡಿಯೋವನ್ನು ಬಿಎಂಆರ್​ಸಿಎಲ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದೆ. ರೈಲಿನ ಮೇಲಿದ್ದ ಹೊದಿಕೆಯನ್ನು ತೆಗೆದು ಟ್ರ್ಯಾಕ್ ಗೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಆರ್​.ವಿ ರೋಡ್ ಟೂ ಬೊಮ್ಮಸಂದ್ರ ಮಾರ್ಗದಲ್ಲಿ ಟ್ರಯಲ್ ರನ್ ಮಾಡಲಾಗುತ್ತೆ.

Namma Metro: ಹೇಗಿದೆ ನೋಡಿ ಮೊದಲ ಚಾಲಕ ರಹಿತ ನಮ್ಮ ಮೆಟ್ರೋ ರೈಲು
| Updated By: ಆಯೇಷಾ ಬಾನು

Updated on: Feb 20, 2024 | 1:21 PM

ಬೆಂಗಳೂರು, ಫೆ.20: ನಮ್ಮ ಮೆಟ್ರೋ (Namma Metro) ಬೆಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಮಾರ್ಗಗಳ ವಿಸ್ತರಣೆ ಕೂಡಾ ಆಗುತ್ತಿದೆ. ಲಕ್ಷಾಂತರ ಜನಕ್ಕೆ ನಮ್ಮ ಮೆಟ್ರೋದಿಂದ ಅನುಕೂಲ ಆಗಿದೆ. ಹೀಗಾಗಿರುವಾಗಲೇ ನಮ್ಮ ಮೆಟ್ರೋ ಸಾಕಷ್ಟು ಅಪ್‌ ಗ್ರೇಡ್‌ ಆಗುತ್ತಿದೆ. ಶೀಘ್ರದಲ್ಲೇ ನಮ್ಮ ಮೆಟ್ರೋ ಹಳಿಗಳ ಮೇಲೆ ಚಾಲಕ ರಹಿತ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ (Driverless Metro). ಸದ್ಯ ಬಿಎಂಆರ್​ಸಿಎಲ್ ಡ್ರೈವರ್ಲೆಸ್ ರೈಲಿನ ಫೋಟೋ, ವಿಡಿಯೋ ಬಿಡುಗಡೆ ಮಾಡಿದೆ.

ಚಾಲಕ ರಹಿತ ಮೆಟ್ರೋ ರೈಲು ಹೇಗಿರಲಿದೆ ಎಂಬ ಕುತೂಹಲಕ್ಕೆ ಬಿಎಂಆರ್​ಸಿಎಲ್ ತೆರೆ ಎಳೆದಿದೆ. ಚೀನಾದಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ 6 ರೈಲಿನ ಕೋಚ್‌ಗಳು ಸುರಕ್ಷಿತವಾಗಿ ತಲುಪಿವೆ. ಸದ್ಯ ರೈಲಿನ ಮೇಲಿದ್ದ ಹೊದಿಕೆಯನ್ನು ತೆಗೆದು ಟ್ರ್ಯಾಕ್ ಗೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಆರ್​.ವಿ ರೋಡ್ ಟೂ ಬೊಮ್ಮಸಂದ್ರ ಮಾರ್ಗದಲ್ಲಿ ಟ್ರಯಲ್ ರನ್ ಮಾಡಲಾಗುತ್ತೆ.

ಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕಾಗಿ ಚೀನಾದಿಂದ ಈ ರೈಲಿನ ಬೋಗಿಗಳನ್ನು ತರಿಸಲಾಗಿದೆ.ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಹಳದಿ ಮಾರ್ಗ ಪ್ರಮುಖ ಮೆಟ್ರೋ ಕಾರಿಡಾರ್ ಆಗಿದ್ದು, ದಕ್ಷಿಣ ಬೆಂಗಳೂರನ್ನು ಎಲೆಕ್ಟ್ರಾನಿಕ್ ಸಿಟಿಯೊಂದಿಗೆ ಸಂಪರ್ಕಿಸುತ್ತದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!