AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಆರಂಭ.. ಆದರೆ?

[lazy-load-videos-and-sticky-control id=”vJPcMlzM0Ok”] ಬೆಂಗಳೂರು: ಕೊರೊನಾದಿಂದಾಗಿ ನಿಂತಿದ್ದ ‘ನಮ್ಮ ಮೆಟ್ರೋ’ ರೈಲು ಸಂಚಾರ 5 ತಿಂಗಳ ಬಳಿಕ ನಾಳೆಯಿಂದ ಪುನಾರಂಭಗೊಳ್ಳಲಿದೆ. ಮಾರ್ಚ್ 22ರಿಂದ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ, ಸೆಪ್ಟೆಂಬರ್​ 7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 4:30ರಿಂದ 7:30ರವರೆಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾಗಲಿದೆ. ಬಳಿಕ, ಸೆಪ್ಟೆಂಬರ್ 9ರಿಂದ 10ರವರೆಗೆ ಹಸಿರು ಮಾರ್ಗದಲ್ಲಿ ಬೆಳಗ್ಗೆ 8ರಿಂದ 11ರವರೆಗೆ, ಸಂಜೆ 4:30ರಿಂದ 7:30ರವರೆಗೆ ಸಂಚಾರ ನಡೆಸಲಿದೆ. ಸೆಪ್ಟೆಂಬರ್ […]

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಆರಂಭ.. ಆದರೆ?
ಆಯೇಷಾ ಬಾನು
| Edited By: |

Updated on:Sep 06, 2020 | 2:42 PM

Share

[lazy-load-videos-and-sticky-control id=”vJPcMlzM0Ok”]

ಬೆಂಗಳೂರು: ಕೊರೊನಾದಿಂದಾಗಿ ನಿಂತಿದ್ದ ‘ನಮ್ಮ ಮೆಟ್ರೋ’ ರೈಲು ಸಂಚಾರ 5 ತಿಂಗಳ ಬಳಿಕ ನಾಳೆಯಿಂದ ಪುನಾರಂಭಗೊಳ್ಳಲಿದೆ. ಮಾರ್ಚ್ 22ರಿಂದ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ, ಸೆಪ್ಟೆಂಬರ್​ 7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ.

ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 4:30ರಿಂದ 7:30ರವರೆಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾಗಲಿದೆ. ಬಳಿಕ, ಸೆಪ್ಟೆಂಬರ್ 9ರಿಂದ 10ರವರೆಗೆ ಹಸಿರು ಮಾರ್ಗದಲ್ಲಿ ಬೆಳಗ್ಗೆ 8ರಿಂದ 11ರವರೆಗೆ, ಸಂಜೆ 4:30ರಿಂದ 7:30ರವರೆಗೆ ಸಂಚಾರ ನಡೆಸಲಿದೆ. ಸೆಪ್ಟೆಂಬರ್ 11ರಿಂದ ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಸಂಚಾರ ಆರಂಭವಾಗುತ್ತದೆ. ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಮೆಟ್ರೋ ರೈಲು ಸಂಚರಿಸಲಿವೆ ಎಂದು BMRCL​ ಸೂಚಿಸಿದೆ.

ಪ್ರಯಾಣಿಕರಿಗೆ BMRCL ನಿಂದ ಸೂಚನೆಗಳು: 1. ಸ್ಮಾರ್ಟ್​ಕಾರ್ಡ್​ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ 2. ಮಾಸ್ಕ್, ಸ್ಯಾನಿಟೈಸರ್, ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯ 3. 2 ಮೀಟರ್​ ದೈಹಿಕ ಅಂತರ ಕಾಯ್ದುಕೊಳ್ಳಬೇಕೆಂದು ಸೂಚನೆ 4. ಪ್ರತಿ ರೈಲಿನಲ್ಲಿ 400 ಪ್ರಯಾಣಿಕರಿಗೆ ಮಾತ್ರ ಅವಕಾಶ 5. ಮೆಟ್ರೋದಲ್ಲಿ ಗುರುತಿಸಿದ ಆಸನದಲ್ಲಿ ಮಾತ್ರ ಕುಳಿತುಕೊಳ್ಳಬೇಕು 6. ಸೂಚಿಸಿದ ಸ್ಥಳದಲ್ಲಿ ಮಾತ್ರ ನಿಂತು ಪ್ರಯಾಣಿಸಬೇಕು 7. 10 ವರ್ಷಕ್ಕಿಂತ ಕಡಿಮೆ ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯವಿದ್ದರೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ

Published On - 2:24 pm, Sun, 6 September 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ