ತೆಂಗಿನ ಗರಿಯ ಮೇಲ್ಚಾವಣಿ, ಟಾರ್ಪಲ್ ಹೊದಿಕೆ; 20 ವರ್ಷಗಳಿಂದ ಸೂರಿಲ್ಲದೆ ಬದುಕುತ್ತಿರುವ ಕುಟುಂಬ!
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಸಿದ್ದಮ್ಮ ಎಂಬವರ ಕುಟುಂಬ ಕಳೆದ ಹಲವು ವರ್ಷಗಳಿಂದ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆದಲ್ಲಿ ವಾಸಿಸುತ್ತಿದೆ. ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ ಜೀವನ ಸಾಗಿಸುತ್ತಿದ್ದಾರೆ. 20 ವರ್ಷಗಳ ಹಿಂದೆ ಮಳೆಗೆ ಮನೆ ಬಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ನವಿಲೂರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಮನೆ ಮಂಜೂರು ಆಗಿಲ್ಲ. ಇದರಿಂದ ಬೇಸತ್ತು ಮುಂಬರುವ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು, ಮಾರ್ಚ್ 05: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಸಿದ್ದಮ್ಮ ಎಂಬವರ ಕುಟುಂಬ ಕಳೆದ ಹಲವು ವರ್ಷಗಳಿಂದ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆದಲ್ಲಿ ವಾಸಿಸುತ್ತಿದೆ. ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ ಜೀವನ ಸಾಗಿಸುತ್ತಿದ್ದಾರೆ. 20 ವರ್ಷಗಳ ಹಿಂದೆ ಮಳೆಗೆ ಮನೆ ಬಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ನವಿಲೂರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಮನೆ ಮಂಜೂರು ಆಗಿಲ್ಲ. ಇದರಿಂದ ಬೇಸತ್ತು ಮುಂಬರುವ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 05, 2026 10:52 AM
Follow Us