AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಹಾಗೂ ಯಮುನಾ ಕೊಲೆ ಕೇಸ್: SITಗೆ ದೂರು ನೀಡಿದ ಮಾವುತನ ಮಕ್ಕಳು

ನಾರಾಯಣ ಹಾಗೂ ಯಮುನಾ ಕೊಲೆ ಕೇಸ್: SITಗೆ ದೂರು ನೀಡಿದ ಮಾವುತನ ಮಕ್ಕಳು

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 3:14 PM

Share

ಧರ್ಮಸ್ಥಳದಲ್ಲಿ ಬುರುಡೆ ಕೇಸ್​ಗೆ ಸಂಬಂಧಿಸಿದಂತೆ ಎಸ್​ಐಟಿ ಅಧಿಕಾರಿಗಳು ನಿನ್ನೆ ಮತ್ತೆ ಹಲವರನ್ನ ವಿಚಾರಣೆ ನಡೆಸ್ತು.. ಗಿರೀಶ್ ಮಟ್ಟಣ್ಣನವರ್, ವಿಠ್ಠಲಗೌಡ, ಪ್ರದೀಪ್ ಗೌಡ, ಜಯಂತ್ ಹಾಗೂ ಯೂಟ್ಯೂಬರ್ ಗಳಾದ ಅಭೀಷೇಕ್ ಮತ್ತು ಕೇರಳ ಮೂಲದ ಮನಾಫ್​ನನ್ನ ವಿಚಾರಣೆ ನಡೆಸಿದರು. ಈ ಮಧ್ಯೆ ಆನೆ ಮಾವುತ ನಾರಾಯಣರ ಮಕ್ಕಳು ಮತ್ತೆ ದೂರು ನೀಡಿದ್ದಾರೆ.

ಮಂಗಳೂರು, ಸೆಪ್ಟೆಂಬರ್​ 11: ಧರ್ಮಸ್ಥಳ ಆನೆ ಮಾವುತ ನಾರಾಯಣ ಹಾಗೂ ತಂಗಿ ಯಮುನಾ ಕೊಲೆ ಕೇಸ್ ಸಂಬಂಧ, ನಾರಾಯಣ ಪುತ್ರ ಗಣೇಶ ಹಾಗೂ ಪುತ್ರಿ ಭಾರತಿ SITಗೆ ಮತ್ತೆ ದೂರು ನೀಡಿದ್ದಾರೆ.. ಹೈಕೋರ್ಟ್‌ನಲ್ಲಿ‌ ಕೇಸ್ ಇದ್ದ ಹಿನ್ನೆಲೆಯಲ್ಲಿ ದೂರು ತೆಗೆದುಕೊಳ್ಳಲು ಆಗವುದಿಲ್ಲ ಅಂತ ಎಸ್​ಐಟಿ ಹೇಳಿತ್ತು.. ಇದೀಗ, ಹೈಕೋರ್ಟ್‌ನಿಂದ ದೂರು ಹಿಂಪಡೆದು ಮತ್ತೆ SITಗೆ ದೂರು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 11, 2025 11:31 AM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More