AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ ಸಿನಿಮಾವನ್ನು ನಾವು ತೆಲುಗಿನಲ್ಲಿ ಮಾಡಿದೆವು, ನನ್ನ ಸಿನಿಮಾ ಕನ್ನಡದಲ್ಲಿಯೂ ರೀಮೇಕ್ ಆಗಿದೆ: ನರೇಶ್

Naresh-Pavitra: ತಮ್ಮ ಮತ್ತೆ ಮದುವೆ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ತೆಲುಗು ನಟ ನರೇಶ್, ತಮ್ಮ ನಿರ್ಮಾಣ ಸಂಸ್ಥೆಯಿಂದ ಅಂಬರೀಶ್​ರ ಅಂತ ಸಿನಿಮಾವನ್ನು ತೆಲುಗಿನಲ್ಲಿ ರೀಮೇಕ್ ಮಾಡಿದ್ದನ್ನು ನೆನಪು ಮಾಡಿಕೊಂಡರು.

ಮಂಜುನಾಥ ಸಿ.
|

Updated on: May 18, 2023 | 11:18 PM

Share

ಕಳೆದ ವರ್ಷ ವಿವಾದದ ಕಾರಣಕ್ಕೆ ಕರ್ನಾಟಕದಲ್ಲಿ ಸುದ್ದಿಯಾಗಿದ್ದ ತೆಲುಗು ನಟ ನರೇಶ್ (Naresh) ತಮ್ಮ ನಿರ್ಮಾಣದ ಹೊಸ ಸಿನಿಮಾ ಮತ್ತೆ ಮದುವೆ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದರು. ಪವಿತ್ರಾ ಲೋಕೇಶ್ (Pavitra Lokesh) ಹಾಗೂ ನರೇಶ್ ಸಂಬಂಧದ ವಿಷಯ ಕಳೆದ ವರ್ಷ ಬಹಳ ಸುದ್ದಿಯಾಗಿತ್ತು. ಅದೇ ವಿಷಯವನ್ನು ಆಧರಿಸಿ ಮತ್ತೆ ಮದುವೆ ಹೆಸರಿನ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಬಂದಿದ್ದ ವೇಳೆ ತಮ್ಮ ನಿರ್ಮಾಣ ಸಂಸ್ಥೆ ಅಂಬರೀಶ್ ಅವರ ಅಂತ ಸಿನಿಮಾವನ್ನು ತೆಲುಗಿನಲ್ಲಿ ಮಾಡಿದ್ದು ನೆನಪು ಮಾಡಿಕೊಂಡರು. ತಮ್ಮ ಸಿನಿಮಾ ಒಂದು ಬೊಂಬಾಟ್ ಹೆಂಡ್ತಿ ಹೆಸರಲ್ಲಿ ಕನ್ನಡದಲ್ಲಿ ರೀಮೇಕ್ ಆಗಿದ್ದನ್ನು ನೆನಪು ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ