AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ ಸಿನಿಮಾವನ್ನು ನಾವು ತೆಲುಗಿನಲ್ಲಿ ಮಾಡಿದೆವು, ನನ್ನ ಸಿನಿಮಾ ಕನ್ನಡದಲ್ಲಿಯೂ ರೀಮೇಕ್ ಆಗಿದೆ: ನರೇಶ್

Naresh-Pavitra: ತಮ್ಮ ಮತ್ತೆ ಮದುವೆ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ತೆಲುಗು ನಟ ನರೇಶ್, ತಮ್ಮ ನಿರ್ಮಾಣ ಸಂಸ್ಥೆಯಿಂದ ಅಂಬರೀಶ್​ರ ಅಂತ ಸಿನಿಮಾವನ್ನು ತೆಲುಗಿನಲ್ಲಿ ರೀಮೇಕ್ ಮಾಡಿದ್ದನ್ನು ನೆನಪು ಮಾಡಿಕೊಂಡರು.

ಮಂಜುನಾಥ ಸಿ.
|

Updated on: May 18, 2023 | 11:18 PM

Share

ಕಳೆದ ವರ್ಷ ವಿವಾದದ ಕಾರಣಕ್ಕೆ ಕರ್ನಾಟಕದಲ್ಲಿ ಸುದ್ದಿಯಾಗಿದ್ದ ತೆಲುಗು ನಟ ನರೇಶ್ (Naresh) ತಮ್ಮ ನಿರ್ಮಾಣದ ಹೊಸ ಸಿನಿಮಾ ಮತ್ತೆ ಮದುವೆ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದರು. ಪವಿತ್ರಾ ಲೋಕೇಶ್ (Pavitra Lokesh) ಹಾಗೂ ನರೇಶ್ ಸಂಬಂಧದ ವಿಷಯ ಕಳೆದ ವರ್ಷ ಬಹಳ ಸುದ್ದಿಯಾಗಿತ್ತು. ಅದೇ ವಿಷಯವನ್ನು ಆಧರಿಸಿ ಮತ್ತೆ ಮದುವೆ ಹೆಸರಿನ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಬಂದಿದ್ದ ವೇಳೆ ತಮ್ಮ ನಿರ್ಮಾಣ ಸಂಸ್ಥೆ ಅಂಬರೀಶ್ ಅವರ ಅಂತ ಸಿನಿಮಾವನ್ನು ತೆಲುಗಿನಲ್ಲಿ ಮಾಡಿದ್ದು ನೆನಪು ಮಾಡಿಕೊಂಡರು. ತಮ್ಮ ಸಿನಿಮಾ ಒಂದು ಬೊಂಬಾಟ್ ಹೆಂಡ್ತಿ ಹೆಸರಲ್ಲಿ ಕನ್ನಡದಲ್ಲಿ ರೀಮೇಕ್ ಆಗಿದ್ದನ್ನು ನೆನಪು ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!