Unaccounted money: ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ ರೂ. 1.70 ಕೋಟಿ ಹಣ ವಶಪಡಿಸಿಕೊಂಡ ನರಗುಂದ ಪೊಲೀಸ್

ವಶಪಡಿಸಿಕೊಳ್ಳಲಾಗಿರುವ ಹಣ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ್ದೆಂದು ವಿಚಾರಣೆಯಲ್ಲಿ ಗೊತ್ತಾಗಿದೆ.

Unaccounted money: ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ ರೂ. 1.70 ಕೋಟಿ ಹಣ ವಶಪಡಿಸಿಕೊಂಡ ನರಗುಂದ ಪೊಲೀಸ್
|

Updated on: May 22, 2023 | 6:49 PM

ಗದಗ: ಜಿಲ್ಲೆಯ ನರಗುಂದ ಪಟ್ಟಣ ಪೊಲೀಸ್ (Nargund town police) ಠಾಣೆಯ ಸಿಬ್ಬಂದಿ ಜಪ್ತಿ ಹಣ ನೋಡಿ ಮಾರಾಯ್ರೇ. ನೋಡಲು ಕಣ್ಣು ಸಾಲವು ಮತ್ತು ಎಣಿಸಲು ಕೈ ಸಾಲವು. ಮೇಜಿನ ಮೇಲೆ ನೀಟಾಗಿ ಜೋಡಿಸಿಟ್ಟರುವ ದಾಖಲೆಯಿಲ್ಲದ ಹಣ ಎಷ್ಟು ಗೊತ್ತಾ? ಬರೋಬ್ಬರಿ ರೂ. 1.70 ಕೋಟಿ! ಹಣವನ್ನು ಕಾರೊಂದರಲ್ಲಿ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಸಾಗಿಸುವಾಗ ನರಗುಂದ ಪಟ್ಟಣ ಪೊಲೀಸ್ ಠಾಣೆಯ ಸಿಪಿಐ ಮಲ್ಲಯ್ಯ ಮಠಪತಿ (Mallaiah Mathapathi) ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಹಣ ಮತ್ತು ಕಾರು ಚಾಲಕ ಶಿವಬಸಯ್ಯನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ (Vikram Singh) ಸೇರಿದ ಹಣ ಇದೆಂದು ವಿಚಾರಣೆಯಲ್ಲಿ ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?