ಹೇಗಿತ್ತು ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪ್ರದಾನ ಸಮಾರಂಭ? ಇಲ್ಲಿದೆ ವಿಡಿಯೋ ಝಲಕ್​

‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಲಾಯಿತು. ಟಿವಿ9 ಕನ್ನಡದ ಈ ಕಾರ್ಯವನ್ನು ಅತಿಥಿಗಳು ಶ್ಲಾಘಿಸಿದರು.

ಹೇಗಿತ್ತು ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪ್ರದಾನ ಸಮಾರಂಭ? ಇಲ್ಲಿದೆ ವಿಡಿಯೋ ಝಲಕ್​
| Updated By: ಮದನ್​ ಕುಮಾರ್​

Updated on: Jan 05, 2022 | 7:54 AM

‘ಟಿವಿ9 ಕನ್ನಡ’ ಸುದ್ದಿ ವಾಹಿನಿಯ 15ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ 9 ಸಾಧಕರನ್ನು ಗುರುತಿಸಿ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿ ಆಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಶಿವರಾಜ್​ಕುಮಾರ್​, ರವಿಚಂದ್ರನ್​, ಸಂಗೀತ ನಿರ್ದೇಶಕ ರಘು ದೀಕ್ಷಿತ್​, ಚರಣ್​ ರಾಜ್​, ಗಾಯಕ ಸಂಜಿತ್​ ಹೆಗಡೆ ಸೇರಿದಂತೆ ಅನೇಕರು ಈ ಸಮಾರಂಭಕ್ಕೆ ಆಗಮಿಸಿದ್ದರು. ವೇದಿಕೆ ಮೇಲೆ ಹಲವು ಬಗೆಯ ಮನರಂಜನಾ ಕಾರ್ಯಕ್ರಮಗಳು ಕೂಡ ಜರುಗಿದವು. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಲಾಯಿತು. ಟಿವಿ9 ಕನ್ನಡದ ಈ ಕಾರ್ಯವನ್ನು ಅತಿಥಿಗಳು ಶ್ಲಾಘಿಸಿದರು. ಈ ವೇಳೆ ಪುನೀತ್​ ರಾಜ್​ಕುಮಾರ್​ ಅವರನ್ನು ಸ್ಮರಿಸಲಾಯಿತು. ಒಟ್ಟಾರೆ ಈ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್​ ಈ ವಿಡಿಯೋದಲ್ಲಿದೆ.

ಇದನ್ನೂ ಓದಿ:

‘ಒಳ್ಳೆಯ ಕೆಲಸಕ್ಕೆ ಇದು ಸ್ಫೂರ್ತಿ’; ನವನಕ್ಷತ್ರ ಸನ್ಮಾನ ಕುರಿತು ರಘು ದೀಕ್ಷಿತ್​ ಮಾತು

ನವ ನಕ್ಷತ್ರ ಸನ್ಮಾನ ವೇದಿಕೆಯಲ್ಲಿ ಕನ್ನಡ ಐಕ್ಯತೆ ಸಾರುವ ನೃತ್ಯ ಪ್ರದರ್ಶನ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ