45 ಲಕ್ಷ ರೂ. ನೋಟುಗಳಿಂದ ದುರ್ಗಾ ದೇವಿಗೆ ಅಲಂಕಾರ! ಬೆರಗಾದ ಭಕ್ತರು

ನವರಾತ್ರಿಯನ್ನು ಹಲವು ಕಡೆ ಬಹಳ ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಈ 9 ದಿನಗಳ ಕಾಲವೂ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ಆದರೆ, ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ದಸರಾ ಪ್ರಯುಕ್ತ ದುರ್ಗಾ ಮಾತೆಗೆ 45 ಲಕ್ಷ ರೂ. ಬೆಲೆಯ ನೋಟುಗಳಿಂದ ಅಲಂಕಾರ ಮಾಡಲಾಗಿದೆ. ಈ ವಿಶೇಷ ಅಲಂಕಾರವನ್ನು ನೋಡಲು ಜನಸಾಗರವೇ ಹರಿದುಬರುತ್ತಿದೆ.

45 ಲಕ್ಷ ರೂ. ನೋಟುಗಳಿಂದ ದುರ್ಗಾ ದೇವಿಗೆ ಅಲಂಕಾರ! ಬೆರಗಾದ ಭಕ್ತರು
|

Updated on: Oct 07, 2024 | 9:30 PM

ನಲಗೊಂಡ: ನವರಾತ್ರಿ ಉತ್ಸವದ ಅಂಗವಾಗಿ 4ನೇ ದಿನವಾದ ಇಂದು ತೆಲಂಗಾಣದ ನಲಗೊಂಡದಲ್ಲಿ ದೇವಿಯ ಮಂಟಪವನ್ನು 45 ಲಕ್ಷ ರೂಪಾಯಿ ನೋಟುಗಳಿಂದ ಅಲಂಕರಿಸಲಾಗಿತ್ತು. ಶ್ರೀ ಲಲಿತಾ ತ್ರಿಪುರ ಸುಂದರಿ ದೇವಿಯ ಅವತಾರದಲ್ಲಿ ಕಾಣಿಸಿಕೊಂಡ ದೇವಿಗೆ ಜನರು ಭಕ್ತಿಭಾವ ಮೆರೆದರು. 100, 200, 500 ರೂ. ಮೌಲ್ಯದ ಕರೆನ್ಸಿ ನೋಟುಗಳನ್ನು ಮಾಲೆಗಳಲ್ಲಿ ಕಟ್ಟಿ ದೇವಿಯ ಕೊರಳಿಗೆ ಹಾರ ಹಾಕಲಾಯಿತು. ಯಾದಾದ್ರಿ ಜಿಲ್ಲೆಯ ಚೌಟುಪ್ಪಲ್‌ನಲ್ಲಿ ಆರ್ಯ ವೈಶ್ಯ ಸಮುದಾಯದವರು ಈ ರೀತಿ ಈ ಬಾರಿ ದೇವಿಯ ನವರಾತ್ರಿಯನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​