ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
Rise of Ashoka: ‘ರೈಸ್ ಆಫ್ ಅಶೋಕ’ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ ಕತೆಯೊಂದನ್ನು ನೆನಪಿಸಿಕೊಂಡು ತಮಾಷೆ ಮಾಡಿದರು. ವಿಡಿಯೋ ನೋಡಿ...
ನೀನಾಸಂ ಸತೀಶ್ (Neenasam Satish) ನಟನೆಯ ‘ರೈಸ್ ಆಫ್ ಅಶೋಕ’ ಸಿನಿಮಾದ ಟ್ರೈಲರ್ ಬಿಡುಗಡೆ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆಯಿತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ ಕತೆಯೊಂದನ್ನು ನೆನಪಿಸಿಕೊಂಡು ತಮಾಷೆ ಮಾಡಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ

