AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ..

[lazy-load-videos-and-sticky-control id=”2RhYCDaDwZE”] ಬೆಳಗಾವಿ: ಅದ್ಯಾಕೋ ಏನೋ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆಡಳಿತ ವರ್ಗದ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೆ ಬಿಮ್ಸ್ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ ವೃದ್ಧೆಯೊಬ್ಬರು ಸರಿಯಾದ ಚಿಕಿತ್ಸೆ ಸಿಗದ ಕಾರಣ ಮೃತ ಪಟ್ಟಿದರು. ಜೊತೆಗೆ 2 ದಿನಗಳ ಹಿಂದೆ ಯುವತಿಯೊಬ್ಬರು ಸರಿಯಾದ ಚಿಕಿತ್ಸೆಯ ಕೊರತೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ನೆನ್ನೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿಯೊಬ್ಬರು ತಮ್ಮ ಮಗುವನ್ನು ಹೊಟ್ಟೆಯಲ್ಲಿ ಕಳೆದುಕೊಳ್ಳಬೇಕಾಯಿತು. ಇವ್ಯಾವುದೂ ಸಾಲದೆಂಬಂತೆ ಮೊನ್ನೆ ಅಧಿಕಾರಿಗಳ ನಿರ್ಲಕ್ಷದಿಂದ […]

ಬಿಮ್ಸ್ ಆಸ್ಪತ್ರೆಯ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ..
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 7:09 PM

Share

[lazy-load-videos-and-sticky-control id=”2RhYCDaDwZE”]

ಬೆಳಗಾವಿ: ಅದ್ಯಾಕೋ ಏನೋ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆಡಳಿತ ವರ್ಗದ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೆ ಬಿಮ್ಸ್ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ ವೃದ್ಧೆಯೊಬ್ಬರು ಸರಿಯಾದ ಚಿಕಿತ್ಸೆ ಸಿಗದ ಕಾರಣ ಮೃತ ಪಟ್ಟಿದರು. ಜೊತೆಗೆ 2 ದಿನಗಳ ಹಿಂದೆ ಯುವತಿಯೊಬ್ಬರು ಸರಿಯಾದ ಚಿಕಿತ್ಸೆಯ ಕೊರತೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ನೆನ್ನೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿಯೊಬ್ಬರು ತಮ್ಮ ಮಗುವನ್ನು ಹೊಟ್ಟೆಯಲ್ಲಿ ಕಳೆದುಕೊಳ್ಳಬೇಕಾಯಿತು. ಇವ್ಯಾವುದೂ ಸಾಲದೆಂಬಂತೆ ಮೊನ್ನೆ ಅಧಿಕಾರಿಗಳ ನಿರ್ಲಕ್ಷದಿಂದ ಶವಗಳು ಅದಲು ಬದಲಾಗಿ ಶವಗಳ ಸಂಬಂಧಿಕರು ಪೇಚಾಡುವಂತ್ತಾಯಿತು.

ಇಷ್ಟೆಲ್ಲಾ ತಪ್ಪುಗಳಿಂದ ಬುದ್ಧಿ ಕಲಿಯದ ಆಡಳಿತ ಮಂಡಳಿ ಕೊರೊನಾ ಸೋಂಕಿತರ ಮೇಲೆ ಸರಿಯಾಗಿ ನಿಗಾವಹಿಸದೆ ಅವರನ್ನು ಆಸ್ಪತ್ರೆಯ ಆವರಣದಲ್ಲಿ ಬಿಂದಾಸ್ ಆಗಿ ಒಡಾಡಲು ಬಿಟ್ಟಿದ್ದಾರೆ. ಹಾಗೂ ಸೋಂಕಿತರು ತಮ್ಮ ಸಂಬಂಧಿಕರ ಜೊತೆ ಗುಂಪುಗುಂಪಾಗಿ ನಿಂತು ಮಾತನಾಡುತ್ತಿದ್ದರು ಸಹ ಆಸ್ಪತ್ರೆಯ ಸಿಬ್ಬಂದಿಗಳು ಕಂಡು ಕಾಣದಂತಿದ್ದಾರೆ.

ಜೊತೆಗೆ ಸೋಂಕಿತರು ಇರುವ ಕಟ್ಟಡದ ಪಕ್ಕದಲ್ಲಿಯೇ ಇನ್ನೊಂದು ಕಟ್ಟಡದ ಕಾಮಗಾರಿ ನಡೆಯುತ್ತಿದ್ದು ಕಟ್ಟಡ ಕಾರ್ಮಿಕರ ಅಕ್ಕಪಕ್ಕದಲ್ಲಿಯೇ ಸೋಂಕಿತರು ರಾಜಾರೋಷವಾಗಿ ಓಡಾಡುತ್ತಿದ್ದಾರೆ.

ಇದ್ಯಾವುದು ಸಾಲದೆಂಬಂತೆ ಸಾಮಾಜಿಕ ಅಂತರ ಮರೆತ ಸಿಬ್ಬಂದಿಗಳು ಕೊರೊನಾ ಸೋಂಕಿತರನ್ನು ಒಂದೇ ಆಂಬುಲೆನ್ಸ್ ನಲ್ಲಿ ನಾಲ್ಕೈದು ಜನರನ್ನು ತುಂಬಿ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಸೋಂಕಿತರ ಸಂಬಂಧಿಕರು ಮಾಡುತ್ತಿದ್ದಾರೆ.

Published On - 5:00 pm, Wed, 22 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ