ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

ಆದರೆ ರಾಜ್ಯ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಳೆದಿರುವುದನ್ನು ಬಿಜೆಪಿ ಖಂಡಿಸುತ್ತದೆ, ಬಾಂಬ್ ಸ್ಪೋಟ ಆದಾಗ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದರೂ ಸರ್ಕಾರ ಹೇಗೆ ಪ್ರತಿಕ್ರಿಯಿಸಿತು ಅಂತ ಗೊತ್ತಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ದುರದೃಷ್ಟಕರ ಮತ್ತು ವಿಡಿಯೋಗಳ ಮೂಲಕ ಹೆಣ್ಣುಮಕ್ಕಳ ಮಾನ ಬೀದಿಗೆ ಬಂದಿರುವುದನ್ನು ತಾವು ಖಂಡಿಸುತ್ತೇವೆ ಎಂದು ಮಾಳವಿಕಾ ಹೇಳಿದರು.

ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್
|

Updated on: May 01, 2024 | 1:27 PM

ಬೆಳಗಾವಿ: ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಳವಿಕಾ ಅವಿನಾಶ್ (Malavika Avinash) ಅವರು ಪ್ರಜ್ವಲ್ ರೇವಣ್ಣ (Prajwal Revanna) ಜೂನ್ 4 ರವರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸಂಸದರಾಗಿರುತ್ತಾರೆ ಮತ್ತು ಒಂದು ಪಕ್ಷ ಗೆದ್ದರೆ ಎನ್ ಡಿ ಎ (NDA) ಒಕ್ಕೂಟದ ಸಂಸದರಾಗುತ್ತಾರೆ ಎಂದು ಹೇಳಿದರು. ಪ್ರಜ್ವಲ್ ಜೆಡಿಎಸ್ ಪಕ್ಷದವಾರಾಗಿರುವುದರಿಂದ ಆ ಪಕ್ಷದ ನಾಯಕತ್ವ ಅವರನ್ನು 6 ವರ್ಷಗಳಲ ಅವಧಿಗೆ ಉಚ್ಛಾಟನೆ ಮಾಡಿದೆ ಮತ್ತು ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಿರುವುದರಿಂದ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸುತ್ತಾರೆ ಎಂದು ಮಾಳವಿಕಾ ಹೇಳಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ್ದ ಮಾಳವಿಕಾ ಈ ಪ್ರಕರಣದಲ್ಲಿ ಯಾಕೆ ಸಂತ್ರಸ್ತೆಯರ ಪರ ಧ್ವನಿ ಎತ್ತುತ್ತಿಲ್ಲ, ಅಂತ ಕೇಳಿದ್ದಕ್ಕೆ ಅವರು, ನೇಹಾ ಕಾಲೇಜು ಆವರಣದಲ್ಲಿ ಬರ್ಬರವಾಗಿ ಹತ್ಯೆಯಾದಳು, ಆ ಪ್ರಕರಣವೇ ಬೇರೆ. ಆದರೆ ರಾಜ್ಯ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಳೆದಿರುವುದನ್ನು ಬಿಜೆಪಿ ಖಂಡಿಸುತ್ತದೆ, ಬಾಂಬ್ ಸ್ಪೋಟ ಆದಾಗ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದರೂ ಸರ್ಕಾರ ಹೇಗೆ ಪ್ರತಿಕ್ರಿಯಿಸಿತು ಅಂತ ಗೊತ್ತಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ದುರದೃಷ್ಟಕರ ಮತ್ತು ವಿಡಿಯೋಗಳ ಮೂಲಕ ಹೆಣ್ಣುಮಕ್ಕಳ ಮಾನ ಬೀದಿಗೆ ಬಂದಿರುವುದನ್ನು ತಾವು ಖಂಡಿಸುತ್ತೇವೆ ಎಂದು ಮಾಳವಿಕಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಮಗೆ ಸಿಐಡಿ ಮೇಲೆ ನಂಬಿಕೆ ಇಲ್ಲ, ನೇಹಾ ಹಿರೇಮಠ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಮಾಳವಿಕಾ ಅವಿನಾಶ್

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್