Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕ ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಇಂದು (ಆ.31) ಮಧ್ಯರಾತ್ರಿಯಿಂದಲೇ ಹೊಸ ದರ ಬರುತ್ತಿದೆ. ಸಧ್ಯ ಇರುವ ಹಾಗೂ ಹೆಚ್ಚಳವಾದ ದರದ ಮಾಹಿತಿ ಇಲ್ಲಿದೆ.

Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 31, 2023 | 6:08 PM

ಬೆಂಗಳೂರು ಗ್ರಾಮಾಂತರ, ಆ.31: ಜಿಲ್ಲೆಯ ನೆಲಮಂಗಲ (Nelamangala) ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಮೂಲಕ ನೆಲಮಂಗಲದಿಂದ ಹಾಸನದ ಕಡೆ ತೆರಳುವ ವಾಹನ ಸವಾರರಿಗೆ ಬರೆ ಬಿದ್ದಿದೆ. ಹಾಗಾದರೆ ಮೊದಲು ಎಷ್ಟು ಟೋಲ್​ ಶುಲ್ಕವಿತ್ತು, ಇದೀಗ ಎಷ್ಟಾಗಿದೆ ಎಂಬುದರ ಕುರಿತು ಇಲ್ಲಿದೆ.

ಸದ್ಯ ಜಾರಿಯಲ್ಲಿರುವ ಶುಲ್ಕ

ಕಾರು                                           50 , 30 ರೂ

ಲಘು ವಾಹನ                            90, 45 ರೂ

ಬಸ್ ,ಟ್ರಕ್                                 185, 90 ರೂ

ಭಾರಿ ಗಾತ್ರದ ಸರಕು ವಾಹನ  295, 145 ರೂ

ಹೆಚ್ಚುವರಿ ಶುಲ್ಕ ಇಂತಿದೆ

ಕಾರು                                                                   55  ರೂ

ಲಘು ಸರಕು ವಾಹನ                                        100  ರೂ

ಬಸ್ ,ಟ್ರಕ್                                                         200  ರೂ

ಭಾರಿ ಗಾತ್ರದ ಸರಕು ವಾಹನ                             320 ರೂ

ಈ ಕುರಿತು ನೂತನ ಟೋಲ್​ ದರವನ್ನು ವಿಧಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Thu, 31 August 23

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ