AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ

[lazy-load-videos-and-sticky-control id=”vbAs3QRjjWs”] ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ […]

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Jul 18, 2020 | 5:22 PM

Share

[lazy-load-videos-and-sticky-control id=”vbAs3QRjjWs”]

ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ ಧವಳಗಿರಿ ಬಳಿ ಪ್ರತಿಭಟನೆ ಮಾಡಿದ್ದರು.

Published On - 2:24 pm, Sat, 18 July 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ