AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ

[lazy-load-videos-and-sticky-control id=”vbAs3QRjjWs”] ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ […]

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Jul 18, 2020 | 5:22 PM

Share

[lazy-load-videos-and-sticky-control id=”vbAs3QRjjWs”]

ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ ಧವಳಗಿರಿ ಬಳಿ ಪ್ರತಿಭಟನೆ ಮಾಡಿದ್ದರು.

Published On - 2:24 pm, Sat, 18 July 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್