AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ

[lazy-load-videos-and-sticky-control id=”vbAs3QRjjWs”] ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ […]

1 ತಿಂಗಳ ಮಗು ಕಳೆದುಕೊಂಡ ತಂದೆ, CM ನಿವಾಸದ ಎದುರು ಏಕಾಂಗಿ ಪ್ರತಿಭಟನೆ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Jul 18, 2020 | 5:22 PM

Share

[lazy-load-videos-and-sticky-control id=”vbAs3QRjjWs”]

ಬೆಂಗಳೂರು: ಒಂದು ತಿಂಗಳ ಮಗುವಿನ ಅಗಲಿಕೆಯಿಂದ ನೊಂದ ತಂದೆ ಸಿಎಂ ಅಧಿಕೃತ ನಿವಾಸದ‌ ಎದುರು ಏಕಾಂಗಿ ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನೆಲಮಂಗಲದ ನಿವಾಸಿಯಾಗಿರುವ ವೆಂಕಟೇಶ್ ಅವರ ಒಂದು ತಿಂಗಳ ಮಗು ನಿನ್ನೆ ಸಾವನ್ನಪ್ಪಿದೆ. ಇದರಿಂದ ತೀರ ನೋವಿಗೊಳಗಾಗಿದ್ದ ವೆಂಕಟೇಶ್ ಇಂದು ಮಗುವಿನ‌ ಭಾವಚಿತ್ರದೊಂದಿಗೆ ಸಿಎಂ ನಿವಾಸದ ಬಳಿ ಏಕಾಂಗಿ ಪ್ರತಿಭಟನೆ ನೆಡೆಸಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ವೆಂಕಟೇಶ್ ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಇದಕ್ಕೂ ಮೊದಲು ವೆಂಕಟೇಶ್ ಸಿಎಂ ಖಾಸಗಿ ನಿವಾಸ ಧವಳಗಿರಿ ಬಳಿ ಪ್ರತಿಭಟನೆ ಮಾಡಿದ್ದರು.

Published On - 2:24 pm, Sat, 18 July 20

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ